ಬಿಗ್​ಬಾಸ್ ಸೀಸನ್ 10ರ ಟಾಪ್ 5 ಯಾರು?​ ವಿನ್ನರ್ ಯಾರಾಗ್ತಾರೆ? ಸ್ನೇಹಿತ್ ಕೊಟ್ಟರು ಉತ್ತರ

Bigg Boss: ಬಿಗ್​ಬಾಸ್ ಸೀಸನ್ 10ರಿಂದ ಕಳೆದ ವಾರವಷ್ಟೆ ಹೊರಗೆ ಬಂದಿರುವ ಸ್ನೇಹಿತ್, ಈ ಬಾರಿಯ ಬಿಗ್​ಬಾಸ್ ಟಾಪ್ 5 ಯಾರು ವಿನ್ನರ್ ಯಾರಾಗಲಿದ್ದಾರೆ? ಎಂದು ಭವಿಷ್ಯ ನುಡಿದಿದ್ದಾರೆ.

ಬಿಗ್​ಬಾಸ್ ಸೀಸನ್ 10ರ ಟಾಪ್ 5 ಯಾರು?​ ವಿನ್ನರ್ ಯಾರಾಗ್ತಾರೆ? ಸ್ನೇಹಿತ್ ಕೊಟ್ಟರು ಉತ್ತರ
|

Updated on: Dec 15, 2023 | 9:31 PM

ಬಿಗ್​ಬಾಸ್ (BiggBoss) ಸೀಸನ್ 10ರಿಂದ ಕಳೆದ ವಾರ ಸ್ನೇಹಿತ್ (Snehith) ಹೊರಗೆ ಬಂದಿದ್ದಾರೆ. ಎರಡು ಬಾರಿ ಕ್ಯಾಪ್ಟನ್ ಆಗಿದ್ದ ಸ್ನೇಹಿತ್ ಚೆನ್ನಾಗಿಯೇ ಆಡುತ್ತಿದ್ದರು. ಆದರೆ ನಮ್ರತಾ ಹಾಗೂ ವಿನಯ್​ರ ಹಿಂಬಾಲಕರಾಗಿ, ಅವರನ್ನು ಗೆಲ್ಲಿಸುವ ಪ್ರಯತ್ನದಲ್ಲಿ ತಮ್ಮ ಆಟವನ್ನು ಮರೆತ ಕಾರಣ ಸ್ನೇಹಿತ್​ಗೆ ಹಿನ್ನಡೆಯಾಯ್ತು. ಮನೆಯಿಂದ ಹೊರಬಂದಿರುವ ಸ್ನೇಹಿತ್, ಟಿವಿ9 ಜೊತೆ ಮಾತನಾಡಿದ್ದು, ಬಿಗ್​ಬಾಸ್ ಕನ್ನಡ ಸೀಸನ್ 10ರ ಟಾಪ್ 5 ಯಾರಾಗಲಿದ್ದಾರೆ? ಅಂತಿಮವಾಗಿ ಬಿಗ್​ಬಾಸ್ ವಿನ್ನರ್ ಯಾರಾಗಲಿದ್ದಾರೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​