‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ನಮ್ರತಾ ಹೇಳಿಕೆ ಬಳಿಕ ಬದಲಾದ ಸ್ನೇಹಿತ್ ನಿರ್ಧಾರ
ಸ್ನೇಹಿತ್ ಟಾಸ್ಕ್ಗಳ ಉಸ್ತುವಾರಿ ವಹಿಸಬೇಕಿತ್ತು. ಅವರು ಪಕ್ಷಪಾತ ಮಾಡುತ್ತಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಅದನ್ನು ಅವರು ಪದೇಪದೇ ಸಾಬೀತು ಮಾಡುತ್ತಿದ್ದಾರೆ.
ಬಿಗ್ ಬಾಸ್ನಲ್ಲಿ ಈ ಬಾರಿ ಗಂಧರ್ವರು ಹಾಗೂ ರಾಕ್ಷಸರು ಎಂದು ಎರಡು ತಂಡಗಳನ್ನು ಮಾಡಲಾಗಿದೆ. ಸ್ನೇಹಿತ್ (Snehith Gowda) ಅವರು ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಅವರೇ ಟಾಸ್ಕ್ಗಳ ಉಸ್ತುವಾರಿ ವಹಿಸಬೇಕು. ಅವರು ಪಕ್ಷಪಾತ ಮಾಡುತ್ತಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಅದನ್ನು ಅವರು ಪದೇಪದೇ ಸಾಬೀತು ಮಾಡುತ್ತಿದ್ದಾರೆ. ನೀರು ಸೋಕಿ ಎದುರಾಳಿ ತಂಡದವರನ್ನು ಕುರ್ಚಿಯಿಂದ ಎಬ್ಬಿಸುವ ಟಾಸ್ಕ್ ಇತ್ತು. ಈ ವೇಳೆ ಸರಿಯಾಗಿ ಉಸ್ತುವಾರಿ ನಿರ್ವಹಿಸಿಲ್ಲ ಎನ್ನುವ ಆರೋಪ ವ್ಯಕ್ತವಾಗಿದೆ. ನಮ್ರತಾ ಹೇಳಿದ ನಂತರ ಅವರು ನಿರ್ಧಾರ ಬದಲಿಸಿದ್ದಾರೆ. ‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’ ಎಂದು ಕಾರ್ತಿಕ್ ಕೂಗಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 06, 2023 08:51 AM
Follow Us
Latest Videos
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

