‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ನಮ್ರತಾ ಹೇಳಿಕೆ ಬಳಿಕ ಬದಲಾದ ಸ್ನೇಹಿತ್ ನಿರ್ಧಾರ
ಸ್ನೇಹಿತ್ ಟಾಸ್ಕ್ಗಳ ಉಸ್ತುವಾರಿ ವಹಿಸಬೇಕಿತ್ತು. ಅವರು ಪಕ್ಷಪಾತ ಮಾಡುತ್ತಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಅದನ್ನು ಅವರು ಪದೇಪದೇ ಸಾಬೀತು ಮಾಡುತ್ತಿದ್ದಾರೆ.
ಬಿಗ್ ಬಾಸ್ನಲ್ಲಿ ಈ ಬಾರಿ ಗಂಧರ್ವರು ಹಾಗೂ ರಾಕ್ಷಸರು ಎಂದು ಎರಡು ತಂಡಗಳನ್ನು ಮಾಡಲಾಗಿದೆ. ಸ್ನೇಹಿತ್ (Snehith Gowda) ಅವರು ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಅವರೇ ಟಾಸ್ಕ್ಗಳ ಉಸ್ತುವಾರಿ ವಹಿಸಬೇಕು. ಅವರು ಪಕ್ಷಪಾತ ಮಾಡುತ್ತಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಅದನ್ನು ಅವರು ಪದೇಪದೇ ಸಾಬೀತು ಮಾಡುತ್ತಿದ್ದಾರೆ. ನೀರು ಸೋಕಿ ಎದುರಾಳಿ ತಂಡದವರನ್ನು ಕುರ್ಚಿಯಿಂದ ಎಬ್ಬಿಸುವ ಟಾಸ್ಕ್ ಇತ್ತು. ಈ ವೇಳೆ ಸರಿಯಾಗಿ ಉಸ್ತುವಾರಿ ನಿರ್ವಹಿಸಿಲ್ಲ ಎನ್ನುವ ಆರೋಪ ವ್ಯಕ್ತವಾಗಿದೆ. ನಮ್ರತಾ ಹೇಳಿದ ನಂತರ ಅವರು ನಿರ್ಧಾರ ಬದಲಿಸಿದ್ದಾರೆ. ‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’ ಎಂದು ಕಾರ್ತಿಕ್ ಕೂಗಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 06, 2023 08:51 AM
Latest Videos
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ

