ನೀತು ಎಲಿಮಿನೇಟ್​ ಆದ್ರೆ ದೊಡ್ಮನೆಯಿಂದ ಹೊರಗೆ ಬರೋದು ಸ್ನೇಹಿತ್​; ಬಿಗ್​ ಶಾಕ್​ ಕೊಟ್ಟ ಸುದೀಪ್​

ನೀತು ವನಜಾಕ್ಷಿ ಡೇಂಜರ್​ ಜೋನ್​ನಲ್ಲಿ ಇದ್ದಾರೆ. ಈ ಮೊದಲು ಸ್ನೇಹಿತ್​ ಅವರು ನೀತುಗೆ ಒಂದು ಮಾತು ನೀಡಿದ್ದರು. ‘ನಿಮಗಾಗಿ ಏನು ಬೇಕಾದರೂ ಮಾಡ್ತೀನಿ’ ಎಂದು ಹೇಳಿದ್ದರು. ಈಗ ಎಲಿಮಿನೇಷನ್​ ಸಮಯದಲ್ಲಿ ಆ ಮಾತು ನಡೆಸಿಕೊಡುತ್ತೀರಾ ಎಂದು ಸುದೀಪ್​ ಕೇಳಿದ್ದಾರೆ. ಮೊದಲಿಗೆ ನೋ ಎಂದ ಸ್ನೇಹಿತ್​ ನಂತರ ಒಪ್ಪಿಕೊಂಡಿದ್ದಾರೆ.

ನೀತು ಎಲಿಮಿನೇಟ್​ ಆದ್ರೆ ದೊಡ್ಮನೆಯಿಂದ ಹೊರಗೆ ಬರೋದು ಸ್ನೇಹಿತ್​; ಬಿಗ್​ ಶಾಕ್​ ಕೊಟ್ಟ ಸುದೀಪ್​
|

Updated on: Nov 19, 2023 | 5:11 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ರಿಯಾಲಿಟಿ ಶೋನ ಆರನೇ ವಾರದಲ್ಲಿ ಎರಡು ಎಲಿಮಿನೇಷನ್​ನ ನಡೆಯಲಿದೆ ಎಂದು ಮೊದಲೇ ತಿಳಿಸಲಾಗಿತ್ತು. ಶನಿವಾರ (ನ.18) ಈಶಾನಿ ಔಟ್​ ಆಗಿದ್ದಾರೆ. ಭಾನುವಾರ (ನ.19) ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. ನೀತು ವನಜಾಕ್ಷಿ (Neethu Vanajakshi) ಅವರು ಡೇಂಜರ್​ ಜೋನ್​ನಲ್ಲಿ ಇದ್ದಾರೆ. ಈ ಮೊದಲು ಸ್ನೇಹಿತ್​ ಅವರು ನೀತುಗೆ ಒಂದು ಮಾತು ನೀಡಿದ್ದರು. ‘ನಿಮಗಾಗಿ ಏನು ಬೇಕಾದರೂ ಮಾಡ್ತೀನಿ’ ಎಂದು ಹೇಳಿದ್ದರು. ಈಗ ಎಲಿಮಿನೇಷನ್​ ಸಮಯದಲ್ಲಿ ಆ ಮಾತು ನಡೆಸಿಕೊಡುತ್ತೀರಾ ಎಂದು ಸುದೀಪ್​ ಕೇಳಿದ್ದಾರೆ. ಮೊದಲಿಗೆ ನೋ ಎಂದ ಸ್ನೇಹಿತ್​ (Snehith Gowda) ನಂತರ ಒಪ್ಪಿಕೊಂಡಿದ್ದಾರೆ. ಒಂದು ವೇಳೆ ನೀತು ಎಲಿಮಿನೇಟ್​ ಆದರೆ ಅವರ ಬದಲಿಗೆ ಸ್ನೇಹಿತ್​ ಔಟ್​ ಆಗಬೇಕಾಗುತ್ತದೆ. ಆ ಮೂಲಕ ದೊಡ್ಮನೆಯಲ್ಲಿ ಟೆನ್ಷನ್​ ಹೆಚ್ಚಾಗಿದೆ. ‘ಕಲರ್ಸ್​ ಕನ್ನಡ’ದಲ್ಲಿ ಪ್ರತಿ ರಾತ್ರಿ 9.30ಕ್ಕೆ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ‘ಜಿಯೋ ಸಿನಿಮಾ’ ಮೂಲಕ 24 ಗಂಟೆಯೂ ಲೈವ್​ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್