ತಿಂಗಳು ಕಳೆದರೂ ಜಮೀರ್ ವಿರುದ್ಧ ಕ್ರಮಕ್ಕೆ ಮುಂದಾಗದ ಎಜಿಯನ್ನು ವಜಾ ಮಾಡಬೇಕು: ಅಬ್ರಹಾಂ

ತಿಂಗಳು ಕಳೆದರೂ ಜಮೀರ್ ವಿರುದ್ಧ ಕ್ರಮಕ್ಕೆ ಮುಂದಾಗದ ಎಜಿಯನ್ನು ವಜಾ ಮಾಡಬೇಕು: ಅಬ್ರಹಾಂ
|

Updated on: Oct 21, 2024 | 7:17 PM

ಸಚಿವ ಜಮೀರ್ ಹೇಳಿಕೆ ನೀಡಿ ತಿಂಗಳು ಕಳೆದರೂ ಯಾವುದೇ ಕ್ರಮಕ್ಕೆ ಮುಂದಾಗದ ಅಡ್ವೋಕೇಟ್ ಜನರಲ್ ವಿರುದ್ಧ ರಾಜ್ಯಪಾಲರು ಕ್ರಮ ತೆಗೆದುಕೊಳ್ಳಬೇಕೆಂದು ಅಬ್ರಹಾಂ ಆಗ್ರಹಿಸಿದರು. ತಾವು ಸಲ್ಲಿಸಿದ ದೂರಿನ ಪ್ರತಿಯನ್ನು ಎಜಿಯವರಿಗೆ ನೀಡಿ ಅದನ್ನು ಪರಿಗಣಿಸುವಂತೆ ಗವರ್ನರ್ ಹೇಳಬೇಕು ಇಲ್ಲವೇ ಆರ್ಟಿಕಲ್ 165ರ ಪ್ರಕಾರ ಎಜಿಯನ್ನು ಹುದ್ದೆಯಿಂದ ವಜಾ ಮಾಡಬೇಕೆಂದು ಅಬ್ರಹಾಂ ಹೇಳಿದರು.

ಬೆಂಗಳೂರು: ಸಿದ್ದರಾಮಯ್ಯನವರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಕಳೆದ ತಿಂಗಳು ವಸತಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ನೀಡಿದ ಹೇಳಿಕೆ ಅವರಿಗೆ ಕಂಟಕವಾಗಲಿದೆಯೇ? ಹೌದು, ಯಾಕೆಂದರೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಸಚಿವನ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಇವತ್ತು ರಾಜ್ಯಪಾಲರ ಮನವಿ ಸಲ್ಲಿಸಿದ್ದಾರೆ. ಸಚಿವನ ಹೇಳಿಕೆ ಘೋರ ನ್ಯಾಯಾಂಗ ನಿಂದನೆಯನ್ನು ಬಿಂಬಿಸುತ್ತದೆ ಎಂದು ಅಬ್ರಹಾಂ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್ ಅಹ್ಮದ್ ಖಾನ್

Follow us
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ
ರಾತ್ರಿ ತಂಗಿದ್ದ ಗುಡಿ ನಡುಗಡ್ಡೆಯಾಗಿದ್ದು ಭಕ್ತರಿಗೆ ಬೆಳಗ್ಗೆ ಗೊತ್ತಾಗಿದೆ
ರಾತ್ರಿ ತಂಗಿದ್ದ ಗುಡಿ ನಡುಗಡ್ಡೆಯಾಗಿದ್ದು ಭಕ್ತರಿಗೆ ಬೆಳಗ್ಗೆ ಗೊತ್ತಾಗಿದೆ
ಎರಡು ಬಸ್​ಗಳ ನಡುವೆ ಡಿಕ್ಕಿ, ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರು
ಎರಡು ಬಸ್​ಗಳ ನಡುವೆ ಡಿಕ್ಕಿ, ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರು