ಡಿಸೆಂಬರ್ 5ರ ಹಾಸನ ಸ್ವಾಭಿಮಾನ ಸಮಾವೇಶದ ಬಗ್ಗೆ ವಿವರಣೆ ನೀಡಿದ ಸಚಿವ ಹೆಚ್ ಸಿ ಮಹದೇವಪ್ಪ
ಸಮಾವೇಶ ನಡೆಸಲು ಎಐಸಿಸಿಯಿಂದ ಅನುಮತಿ ಪಡೆಯಲಾಗಿದೆ ಮತ್ತು ಇದೊಂದು ಹೋರಾಟದ ವೇದಿಕೆಯಾಗಿರುವುದರಿಂದ ಬೇರೆ ಬೇರೆ ಜಿಲ್ಲೆಗಳ ಸುಮಾರು 5 ಲಕ್ಷ ಜನ ಸಮಾವೇಶದಲ್ಲಿ ಭಾಗಿಯಾಗುವು ನಿರೀಕ್ಷೆ ಇದೆ ಎಂದು ಮಹದೇವಪ್ಪ ಹೇಳಿದರು. ವರಿಷ್ಠರು ಸಹ ಸಮಾವೇಶದಲ್ಲಿ ಭಾಗಿಯಾಗುವರೇ ಅನ್ನೋದನ್ನು ಅವರು ತಿಳಿಸಲಿಲ್ಲ.
ಹಾಸನ: ನಗರದಲ್ಲಿ ಡಿಸೆಂಬರ್ 5 ರಂದು ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆಸಲಾಗುವ ಸಮಾವೇಶಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಸಮಾಜ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹಾದೇವಪ್ಪ, ಇದು ಕಾಂಗ್ರೆಸ್ ಸಮಾವೇಶ ಅಲ್ಲ, ಆದರೆ ದಶಕಗಳಿಂದ ಕಾಂಗ್ರೆಸ್ ನಡೆಸಿಕೊಂಡು ಬಂದಿರುವ ಹೋರಾಟಕ್ಕೆ ಸದಾ ಬೆಂಬಲ ನೀಡುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪಕ್ಷದೊಂದಿಗೆ ಕೈ ಜೋಡಿಸುತ್ತಿರುವ ಶೋಷಿತ ವರ್ಗಗಳ ಒಕ್ಕೂಟ ನಡೆಸುತ್ತಿರುವ ಸ್ವಾಭಿಮಾನ ಸಮಾವೇಶವಾಗಿದೆ, ಅದರೆ ಈ ಸಮುದಾಯದಲ್ಲಿ ಕಾಂಗ್ರೆಸ್ ನಾಯಕರೂ ಇರೋದ್ರಿಂದ ಸಮಾವೇಶವನ್ನು ಎರಡರ ಜಂಟಿ ಅಶ್ರಯದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
