Video: ಚಿತ್ತೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಮಗುಚಿ ಬಿದ್ದ ಲಾರಿ, ಟೆಕ್ಕಿ ಸಾವು
ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಕಾರಿನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ಟೆಕ್ಕಿ ಸಾವನ್ನಪ್ಪಿದ್ದಾರೆ. ಚಿತ್ತೂರು-ಬೆಂಗಳೂರು ಹೈವೇಯಲ್ಲಿ ಘಟನೆ ನಡೆದಿದೆ. ಗುಡಿಪಾಲ ಮಂಡಲದ ರಾಮಪುರಂ ಗ್ರಾಮದ ನಿವಾಸಿ ಡಿ ಅನುದೀಪಕ್ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೈಕ್ಗೆ ಆಗುತ್ತಿದ್ದ ಡಿಕ್ಕಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿತ್ತೂರು, ಫೆಬ್ರವರಿ 15: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಕಾರಿನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ಟೆಕ್ಕಿ ಸಾವನ್ನಪ್ಪಿದ್ದಾರೆ. ಚಿತ್ತೂರು-ಬೆಂಗಳೂರು ಹೈವೇಯಲ್ಲಿ ಘಟನೆ ನಡೆದಿದೆ. ಗುಡಿಪಾಲ ಮಂಡಲದ ರಾಮಪುರಂ ಗ್ರಾಮದ ನಿವಾಸಿ ಡಿ ಅನುದೀಪಕ್ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೈಕ್ಗೆ ಆಗುತ್ತಿದ್ದ ಡಿಕ್ಕಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

