ಜೈಲು ಸೇರಿರೋ ದರ್ಶನ್ ಹೆಸರನ್ನು ಹಾಳು ಮಾಡಲು ನಡೆದಿದೆ ಹುನ್ನಾರ?

ದರ್ಶನ್ ಆದಷ್ಟು ಬೇಗ ಹೊರಗೆ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಮಧ್ಯೆ ಕೆಲವು ಅಹಿತಕರ ಘಟನೆಗಳು ನಡೆದಿವೆ. ದರ್ಶನ್ ಹೆಸರನ್ನು ಹಾಳು ಮಾಡಲು ನಡೆದ ಪ್ರಯತ್ನವೇ’ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ. ಅದಕ್ಕೆ ಕಾರಣಗಳು ಏನು ಎಂಬುದಕ್ಕೆ ಇಲ್ಲಿದೆ ಉತ್ತರ.

ಜೈಲು ಸೇರಿರೋ ದರ್ಶನ್ ಹೆಸರನ್ನು ಹಾಳು ಮಾಡಲು ನಡೆದಿದೆ ಹುನ್ನಾರ?
|

Updated on: Jul 18, 2024 | 11:40 AM

ದರ್ಶನ್ ಜೈಲು ಸೇರಿದಾಗಿನಿಂದಲೂ ಅವರ ಅಭಿಮಾನಿಗಳು ಚಿಂತೆಗೆ ಒಳಗಾಗಿದ್ದಾರೆ. ದರ್ಶನ್ ಆದಷ್ಟು ಬೇಗ ಹೊರಗೆ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಮಧ್ಯೆ ಕೆಲವು ಅಹಿತಕರ ಘಟನೆಗಳು ನಡೆದಿವೆ. ಜೈಲು ಎದುರಲ್ಲಿ ದರ್ಶನ್ ಅಭಿಮಾನಿಗಳು ಕೂಗಾಟ ಮಾಡಿದ್ದು ಇದೆ. ಮಾಧ್ಯಮದವರ ಮೇಲೆ ಹಲ್ಲೆ ಮಾಡುವ ಪ್ರಯತ್ನ ನಡೆದಿದೆ. ಪ್ರಸನ್ನ ಥಿಯೇಟರ್​ನಲ್ಲಿ ಕೆಲವರು ದರ್ಶನ್ ಖೈದಿ ಸಂಖ್ಯೆ ಹಾಕಿ ಪುಂಡಾಟ ಮೆರೆದಿದ್ದಾರೆ. ‘ಇವರು ಯಾರೂ ದರ್ಶನ್ ಅಭಿಮಾನಿಗಳೇ ಅಲ್ಲವೇ? ದರ್ಶನ್ ಹೆಸರನ್ನು ಹಾಳು ಮಾಡಲು ನಡೆದ ಪ್ರಯತ್ನವೇ’ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ ದರ್ಶನ್ ಬಾಲ್ಯದ ಗೆಳೆಯ ಶಿವಕುಮಾರ್ ನೀಡಿದ ಹೇಳಿಕದೆ. ‘ಪ್ರಸನ್ನ ಥಿಯೇಟರ್ ಬಳಿ ಆದ ಘಟನೆ ಕೇಳಿದ್ದೆನೆ. ವಿಚಾರಿಸಿದಾಗ ಅವರು ಯಾರೂ ನಮ್ಮವರಲ್ಲ ಅನ್ನೋದು ಗೊತ್ತಾಯಿತು. ಫ್ಯಾನ್ಸ್ ದರ್ಶನ್ ಈಚೆ ಬಂದ್ರೆ ಸಾಕು ಅನ್ನೋ ರೀತಿಯಲ್ಲಿ ಇದ್ದಾರೆ. ಪೂಜೆ-ಪುನಸ್ಕಾರ ಮಾಡಿಕೊಂಡಿದ್ದಾರೆ. ಈ ರೀತಿಯ ಕೆಲಸಗಳಿಗೆ ಅವರು ಕೈ ಹಾಕುತ್ತಿಲ್ಲ’ ಎಂದಿದ್ದಾರೆ ಶಿವಕುಮಾರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ರಾಯಚೂರು: ಮಕ್ಕಳ ಜೊತೆ ರೈಲಿನಲ್ಲಿ ಪ್ರಯಾಣ ಮಾಡೋ ಪೋಷಕರೇ ಎಚ್ಚರ!
ರಾಯಚೂರು: ಮಕ್ಕಳ ಜೊತೆ ರೈಲಿನಲ್ಲಿ ಪ್ರಯಾಣ ಮಾಡೋ ಪೋಷಕರೇ ಎಚ್ಚರ!
ಬಡವರನ್ನು ಆರ್ಥಿಕವಾಗಿ ಬಲಪಡಿಸುತ್ತಿರುವುದರಿಂದ ವೈರಿಗಳಿಗೆ ಅಸೂಯೆ: ಸಿಎಂ
ಬಡವರನ್ನು ಆರ್ಥಿಕವಾಗಿ ಬಲಪಡಿಸುತ್ತಿರುವುದರಿಂದ ವೈರಿಗಳಿಗೆ ಅಸೂಯೆ: ಸಿಎಂ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್