AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಸೇರಲು ಬಿಬಿಎಂಪಿಯ ಕೆಲ ಸದಸ್ಯರು ಪ್ಲ್ಯಾನ್, ಯಾರೆಲ್ಲಾ ಗೊತ್ತಾ?

[lazy-load-videos-and-sticky-control id=”6yLge7Xme4c”] ಬೆಂಗಳೂರು: ಬಿಜೆಪಿ ಸೇರ್ಪಡೆಗೆ ಕೆಲ ಬಿಬಿಎಂಪಿ ಸದಸ್ಯರು ಮುಂದಾಗಿದ್ದಾರೆ. ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಕಾರ್ಪೊರೇಟರ್‌ಗಳು ಇಂತಹದೊಂದು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಸೆಪ್ಟೆಂಬರ್ 10 ಕ್ಕೆ ಹಾಲಿ ಕಾರ್ಪೋರೇಟರ್ಸ್ ಆಡಳಿತಾವಧಿ ಮುಕ್ತಾಯಗೊಳ್ಳುತ್ತಿದ್ದು. ಮುಂಬರುವ ಎಲೆಕ್ಷನ್ ವೇಳೆಗೆ ಬಿಜೆಪಿಗೆ ಸೇರಲು ಕಾರ್ಪೋರೇಟರ್​ಗಳು ಮುಂದಾಗಿದ್ದಾರೆ. ಇದರಲ್ಲಿ ಬಿಜೆಪಿಗೆ ಸೇರ್ಪಡೆ ಆಗುವವರ ಪಟ್ಟಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್​ಗಳು ಮುಂಚೂಣಿಯಲ್ಲಿದ್ದಾರೆ. ಸದ್ಯ ಲಗ್ಗೆರೆ ವಾರ್ಡ್​ನ ಜೆಡಿಎಸ್ ಕಾರ್ಪೋರೇಟರ್ ಮಂಜುಳಾ ಎನ್ .ಸ್ವಾಮಿ, ಬಿಟಿಎಂ‌ ಲೇಔಟ್ ಕಾರ್ಪೋರೇಟರ್ ಕೆ. ದೇವದಾಸ್, ಮಾರತ್ ಹಳ್ಳಿ ವಾರ್ಡ್​ನ ಪಕ್ಷೇತರ […]

ಬಿಜೆಪಿಗೆ ಸೇರಲು ಬಿಬಿಎಂಪಿಯ ಕೆಲ ಸದಸ್ಯರು ಪ್ಲ್ಯಾನ್, ಯಾರೆಲ್ಲಾ ಗೊತ್ತಾ?
ಬಿಬಿಎಂಪಿ
ಆಯೇಷಾ ಬಾನು
| Edited By: |

Updated on:Aug 28, 2020 | 12:34 PM

Share

[lazy-load-videos-and-sticky-control id=”6yLge7Xme4c”]

ಬೆಂಗಳೂರು: ಬಿಜೆಪಿ ಸೇರ್ಪಡೆಗೆ ಕೆಲ ಬಿಬಿಎಂಪಿ ಸದಸ್ಯರು ಮುಂದಾಗಿದ್ದಾರೆ. ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಕಾರ್ಪೊರೇಟರ್‌ಗಳು ಇಂತಹದೊಂದು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಸೆಪ್ಟೆಂಬರ್ 10 ಕ್ಕೆ ಹಾಲಿ ಕಾರ್ಪೋರೇಟರ್ಸ್ ಆಡಳಿತಾವಧಿ ಮುಕ್ತಾಯಗೊಳ್ಳುತ್ತಿದ್ದು. ಮುಂಬರುವ ಎಲೆಕ್ಷನ್ ವೇಳೆಗೆ ಬಿಜೆಪಿಗೆ ಸೇರಲು ಕಾರ್ಪೋರೇಟರ್​ಗಳು ಮುಂದಾಗಿದ್ದಾರೆ. ಇದರಲ್ಲಿ ಬಿಜೆಪಿಗೆ ಸೇರ್ಪಡೆ ಆಗುವವರ ಪಟ್ಟಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್​ಗಳು ಮುಂಚೂಣಿಯಲ್ಲಿದ್ದಾರೆ.

ಸದ್ಯ ಲಗ್ಗೆರೆ ವಾರ್ಡ್​ನ ಜೆಡಿಎಸ್ ಕಾರ್ಪೋರೇಟರ್ ಮಂಜುಳಾ ಎನ್ .ಸ್ವಾಮಿ, ಬಿಟಿಎಂ‌ ಲೇಔಟ್ ಕಾರ್ಪೋರೇಟರ್ ಕೆ. ದೇವದಾಸ್, ಮಾರತ್ ಹಳ್ಳಿ ವಾರ್ಡ್​ನ ಪಕ್ಷೇತರ ಕಾರ್ಪೋರೇಟರ್ ಎನ್.ರಮೇಶ್, ಕೋನೇನ್ ಅಗ್ರಹಾರ ವಾರ್ಡ್ ಕಾರ್ಪೋರೇಟರ್ ಎಂ.ಚಂದ್ರಪ್ಪ ರೆಡ್ಡಿ ಬಿಜೆಪಿಗೆ ಸೇರಲಿದ್ದು ಕಾಂಗ್ರೆಸ್​ನ ಕೆಲ ಕಾರ್ಪೋರೇಟರ್​ಗಳು ಬಿಜೆಪಿಗೆ ಸೇರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮುಂಬರುವ ಚುನಾವಣೆಗೆ ಬಿಜೆಪಿಯಿಂದಲೇ ಸ್ಪರ್ಧಿಸಲು ಪ್ಲಾನ್ ಮಾಡಿದ್ದಾರೆ. ಆದರೆ ಇದಕ್ಕೆ ಬಿಜೆಪಿಯಲ್ಲೇ ಅಪಸ್ವರ ವ್ಯಕ್ತವಾಗಿದೆ.

ಕಳೆದ ಬಾರಿಯ ಪಾಲಿಕೆ ಚುನಾವಣೆಯಲ್ಲಿ,‌ ಕೈ ಅಭ್ಯರ್ಥಿ ಎದುರು ಪರಾಜಿತಗೊಂಡ ಬಿಜೆಪಿ ಅಭ್ಯರ್ಥಿಗಳು ಈ ಬಾರಿ ಟಿಕೆಟ್ ಪಡೆಯಲು ಆಕಾಂಕ್ಷಿಗಳಾಗಿದ್ದು, ಕೈ ಕಾರ್ಪೋರೇಟರ್ಸ್ ಬಿಜೆಪಿಗೆ ಬಂದರೆ ಟಿಕೆಟ್ ತಪ್ಪುವ ಆತಂಕ ಕೂಡ ಶುರುವಾಗಿದೆ.

Published On - 8:00 am, Fri, 28 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ