AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಸೇರಲು ಬಿಬಿಎಂಪಿಯ ಕೆಲ ಸದಸ್ಯರು ಪ್ಲ್ಯಾನ್, ಯಾರೆಲ್ಲಾ ಗೊತ್ತಾ?

[lazy-load-videos-and-sticky-control id=”6yLge7Xme4c”] ಬೆಂಗಳೂರು: ಬಿಜೆಪಿ ಸೇರ್ಪಡೆಗೆ ಕೆಲ ಬಿಬಿಎಂಪಿ ಸದಸ್ಯರು ಮುಂದಾಗಿದ್ದಾರೆ. ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಕಾರ್ಪೊರೇಟರ್‌ಗಳು ಇಂತಹದೊಂದು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಸೆಪ್ಟೆಂಬರ್ 10 ಕ್ಕೆ ಹಾಲಿ ಕಾರ್ಪೋರೇಟರ್ಸ್ ಆಡಳಿತಾವಧಿ ಮುಕ್ತಾಯಗೊಳ್ಳುತ್ತಿದ್ದು. ಮುಂಬರುವ ಎಲೆಕ್ಷನ್ ವೇಳೆಗೆ ಬಿಜೆಪಿಗೆ ಸೇರಲು ಕಾರ್ಪೋರೇಟರ್​ಗಳು ಮುಂದಾಗಿದ್ದಾರೆ. ಇದರಲ್ಲಿ ಬಿಜೆಪಿಗೆ ಸೇರ್ಪಡೆ ಆಗುವವರ ಪಟ್ಟಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್​ಗಳು ಮುಂಚೂಣಿಯಲ್ಲಿದ್ದಾರೆ. ಸದ್ಯ ಲಗ್ಗೆರೆ ವಾರ್ಡ್​ನ ಜೆಡಿಎಸ್ ಕಾರ್ಪೋರೇಟರ್ ಮಂಜುಳಾ ಎನ್ .ಸ್ವಾಮಿ, ಬಿಟಿಎಂ‌ ಲೇಔಟ್ ಕಾರ್ಪೋರೇಟರ್ ಕೆ. ದೇವದಾಸ್, ಮಾರತ್ ಹಳ್ಳಿ ವಾರ್ಡ್​ನ ಪಕ್ಷೇತರ […]

ಬಿಜೆಪಿಗೆ ಸೇರಲು ಬಿಬಿಎಂಪಿಯ ಕೆಲ ಸದಸ್ಯರು ಪ್ಲ್ಯಾನ್, ಯಾರೆಲ್ಲಾ ಗೊತ್ತಾ?
ಬಿಬಿಎಂಪಿ
ಆಯೇಷಾ ಬಾನು
| Edited By: |

Updated on:Aug 28, 2020 | 12:34 PM

Share

[lazy-load-videos-and-sticky-control id=”6yLge7Xme4c”]

ಬೆಂಗಳೂರು: ಬಿಜೆಪಿ ಸೇರ್ಪಡೆಗೆ ಕೆಲ ಬಿಬಿಎಂಪಿ ಸದಸ್ಯರು ಮುಂದಾಗಿದ್ದಾರೆ. ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಕಾರ್ಪೊರೇಟರ್‌ಗಳು ಇಂತಹದೊಂದು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಸೆಪ್ಟೆಂಬರ್ 10 ಕ್ಕೆ ಹಾಲಿ ಕಾರ್ಪೋರೇಟರ್ಸ್ ಆಡಳಿತಾವಧಿ ಮುಕ್ತಾಯಗೊಳ್ಳುತ್ತಿದ್ದು. ಮುಂಬರುವ ಎಲೆಕ್ಷನ್ ವೇಳೆಗೆ ಬಿಜೆಪಿಗೆ ಸೇರಲು ಕಾರ್ಪೋರೇಟರ್​ಗಳು ಮುಂದಾಗಿದ್ದಾರೆ. ಇದರಲ್ಲಿ ಬಿಜೆಪಿಗೆ ಸೇರ್ಪಡೆ ಆಗುವವರ ಪಟ್ಟಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್​ಗಳು ಮುಂಚೂಣಿಯಲ್ಲಿದ್ದಾರೆ.

ಸದ್ಯ ಲಗ್ಗೆರೆ ವಾರ್ಡ್​ನ ಜೆಡಿಎಸ್ ಕಾರ್ಪೋರೇಟರ್ ಮಂಜುಳಾ ಎನ್ .ಸ್ವಾಮಿ, ಬಿಟಿಎಂ‌ ಲೇಔಟ್ ಕಾರ್ಪೋರೇಟರ್ ಕೆ. ದೇವದಾಸ್, ಮಾರತ್ ಹಳ್ಳಿ ವಾರ್ಡ್​ನ ಪಕ್ಷೇತರ ಕಾರ್ಪೋರೇಟರ್ ಎನ್.ರಮೇಶ್, ಕೋನೇನ್ ಅಗ್ರಹಾರ ವಾರ್ಡ್ ಕಾರ್ಪೋರೇಟರ್ ಎಂ.ಚಂದ್ರಪ್ಪ ರೆಡ್ಡಿ ಬಿಜೆಪಿಗೆ ಸೇರಲಿದ್ದು ಕಾಂಗ್ರೆಸ್​ನ ಕೆಲ ಕಾರ್ಪೋರೇಟರ್​ಗಳು ಬಿಜೆಪಿಗೆ ಸೇರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮುಂಬರುವ ಚುನಾವಣೆಗೆ ಬಿಜೆಪಿಯಿಂದಲೇ ಸ್ಪರ್ಧಿಸಲು ಪ್ಲಾನ್ ಮಾಡಿದ್ದಾರೆ. ಆದರೆ ಇದಕ್ಕೆ ಬಿಜೆಪಿಯಲ್ಲೇ ಅಪಸ್ವರ ವ್ಯಕ್ತವಾಗಿದೆ.

ಕಳೆದ ಬಾರಿಯ ಪಾಲಿಕೆ ಚುನಾವಣೆಯಲ್ಲಿ,‌ ಕೈ ಅಭ್ಯರ್ಥಿ ಎದುರು ಪರಾಜಿತಗೊಂಡ ಬಿಜೆಪಿ ಅಭ್ಯರ್ಥಿಗಳು ಈ ಬಾರಿ ಟಿಕೆಟ್ ಪಡೆಯಲು ಆಕಾಂಕ್ಷಿಗಳಾಗಿದ್ದು, ಕೈ ಕಾರ್ಪೋರೇಟರ್ಸ್ ಬಿಜೆಪಿಗೆ ಬಂದರೆ ಟಿಕೆಟ್ ತಪ್ಪುವ ಆತಂಕ ಕೂಡ ಶುರುವಾಗಿದೆ.

Published On - 8:00 am, Fri, 28 August 20

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ