AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಸೇರಲು ಬಿಬಿಎಂಪಿಯ ಕೆಲ ಸದಸ್ಯರು ಪ್ಲ್ಯಾನ್, ಯಾರೆಲ್ಲಾ ಗೊತ್ತಾ?

[lazy-load-videos-and-sticky-control id=”6yLge7Xme4c”] ಬೆಂಗಳೂರು: ಬಿಜೆಪಿ ಸೇರ್ಪಡೆಗೆ ಕೆಲ ಬಿಬಿಎಂಪಿ ಸದಸ್ಯರು ಮುಂದಾಗಿದ್ದಾರೆ. ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಕಾರ್ಪೊರೇಟರ್‌ಗಳು ಇಂತಹದೊಂದು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಸೆಪ್ಟೆಂಬರ್ 10 ಕ್ಕೆ ಹಾಲಿ ಕಾರ್ಪೋರೇಟರ್ಸ್ ಆಡಳಿತಾವಧಿ ಮುಕ್ತಾಯಗೊಳ್ಳುತ್ತಿದ್ದು. ಮುಂಬರುವ ಎಲೆಕ್ಷನ್ ವೇಳೆಗೆ ಬಿಜೆಪಿಗೆ ಸೇರಲು ಕಾರ್ಪೋರೇಟರ್​ಗಳು ಮುಂದಾಗಿದ್ದಾರೆ. ಇದರಲ್ಲಿ ಬಿಜೆಪಿಗೆ ಸೇರ್ಪಡೆ ಆಗುವವರ ಪಟ್ಟಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್​ಗಳು ಮುಂಚೂಣಿಯಲ್ಲಿದ್ದಾರೆ. ಸದ್ಯ ಲಗ್ಗೆರೆ ವಾರ್ಡ್​ನ ಜೆಡಿಎಸ್ ಕಾರ್ಪೋರೇಟರ್ ಮಂಜುಳಾ ಎನ್ .ಸ್ವಾಮಿ, ಬಿಟಿಎಂ‌ ಲೇಔಟ್ ಕಾರ್ಪೋರೇಟರ್ ಕೆ. ದೇವದಾಸ್, ಮಾರತ್ ಹಳ್ಳಿ ವಾರ್ಡ್​ನ ಪಕ್ಷೇತರ […]

ಬಿಜೆಪಿಗೆ ಸೇರಲು ಬಿಬಿಎಂಪಿಯ ಕೆಲ ಸದಸ್ಯರು ಪ್ಲ್ಯಾನ್, ಯಾರೆಲ್ಲಾ ಗೊತ್ತಾ?
ಬಿಬಿಎಂಪಿ
ಆಯೇಷಾ ಬಾನು
| Edited By: |

Updated on:Aug 28, 2020 | 12:34 PM

Share

[lazy-load-videos-and-sticky-control id=”6yLge7Xme4c”]

ಬೆಂಗಳೂರು: ಬಿಜೆಪಿ ಸೇರ್ಪಡೆಗೆ ಕೆಲ ಬಿಬಿಎಂಪಿ ಸದಸ್ಯರು ಮುಂದಾಗಿದ್ದಾರೆ. ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಕಾರ್ಪೊರೇಟರ್‌ಗಳು ಇಂತಹದೊಂದು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಸೆಪ್ಟೆಂಬರ್ 10 ಕ್ಕೆ ಹಾಲಿ ಕಾರ್ಪೋರೇಟರ್ಸ್ ಆಡಳಿತಾವಧಿ ಮುಕ್ತಾಯಗೊಳ್ಳುತ್ತಿದ್ದು. ಮುಂಬರುವ ಎಲೆಕ್ಷನ್ ವೇಳೆಗೆ ಬಿಜೆಪಿಗೆ ಸೇರಲು ಕಾರ್ಪೋರೇಟರ್​ಗಳು ಮುಂದಾಗಿದ್ದಾರೆ. ಇದರಲ್ಲಿ ಬಿಜೆಪಿಗೆ ಸೇರ್ಪಡೆ ಆಗುವವರ ಪಟ್ಟಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್​ಗಳು ಮುಂಚೂಣಿಯಲ್ಲಿದ್ದಾರೆ.

ಸದ್ಯ ಲಗ್ಗೆರೆ ವಾರ್ಡ್​ನ ಜೆಡಿಎಸ್ ಕಾರ್ಪೋರೇಟರ್ ಮಂಜುಳಾ ಎನ್ .ಸ್ವಾಮಿ, ಬಿಟಿಎಂ‌ ಲೇಔಟ್ ಕಾರ್ಪೋರೇಟರ್ ಕೆ. ದೇವದಾಸ್, ಮಾರತ್ ಹಳ್ಳಿ ವಾರ್ಡ್​ನ ಪಕ್ಷೇತರ ಕಾರ್ಪೋರೇಟರ್ ಎನ್.ರಮೇಶ್, ಕೋನೇನ್ ಅಗ್ರಹಾರ ವಾರ್ಡ್ ಕಾರ್ಪೋರೇಟರ್ ಎಂ.ಚಂದ್ರಪ್ಪ ರೆಡ್ಡಿ ಬಿಜೆಪಿಗೆ ಸೇರಲಿದ್ದು ಕಾಂಗ್ರೆಸ್​ನ ಕೆಲ ಕಾರ್ಪೋರೇಟರ್​ಗಳು ಬಿಜೆಪಿಗೆ ಸೇರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮುಂಬರುವ ಚುನಾವಣೆಗೆ ಬಿಜೆಪಿಯಿಂದಲೇ ಸ್ಪರ್ಧಿಸಲು ಪ್ಲಾನ್ ಮಾಡಿದ್ದಾರೆ. ಆದರೆ ಇದಕ್ಕೆ ಬಿಜೆಪಿಯಲ್ಲೇ ಅಪಸ್ವರ ವ್ಯಕ್ತವಾಗಿದೆ.

ಕಳೆದ ಬಾರಿಯ ಪಾಲಿಕೆ ಚುನಾವಣೆಯಲ್ಲಿ,‌ ಕೈ ಅಭ್ಯರ್ಥಿ ಎದುರು ಪರಾಜಿತಗೊಂಡ ಬಿಜೆಪಿ ಅಭ್ಯರ್ಥಿಗಳು ಈ ಬಾರಿ ಟಿಕೆಟ್ ಪಡೆಯಲು ಆಕಾಂಕ್ಷಿಗಳಾಗಿದ್ದು, ಕೈ ಕಾರ್ಪೋರೇಟರ್ಸ್ ಬಿಜೆಪಿಗೆ ಬಂದರೆ ಟಿಕೆಟ್ ತಪ್ಪುವ ಆತಂಕ ಕೂಡ ಶುರುವಾಗಿದೆ.

Published On - 8:00 am, Fri, 28 August 20

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ