AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಸೇರಲು ಬಿಬಿಎಂಪಿಯ ಕೆಲ ಸದಸ್ಯರು ಪ್ಲ್ಯಾನ್, ಯಾರೆಲ್ಲಾ ಗೊತ್ತಾ?

[lazy-load-videos-and-sticky-control id=”6yLge7Xme4c”] ಬೆಂಗಳೂರು: ಬಿಜೆಪಿ ಸೇರ್ಪಡೆಗೆ ಕೆಲ ಬಿಬಿಎಂಪಿ ಸದಸ್ಯರು ಮುಂದಾಗಿದ್ದಾರೆ. ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಕಾರ್ಪೊರೇಟರ್‌ಗಳು ಇಂತಹದೊಂದು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಸೆಪ್ಟೆಂಬರ್ 10 ಕ್ಕೆ ಹಾಲಿ ಕಾರ್ಪೋರೇಟರ್ಸ್ ಆಡಳಿತಾವಧಿ ಮುಕ್ತಾಯಗೊಳ್ಳುತ್ತಿದ್ದು. ಮುಂಬರುವ ಎಲೆಕ್ಷನ್ ವೇಳೆಗೆ ಬಿಜೆಪಿಗೆ ಸೇರಲು ಕಾರ್ಪೋರೇಟರ್​ಗಳು ಮುಂದಾಗಿದ್ದಾರೆ. ಇದರಲ್ಲಿ ಬಿಜೆಪಿಗೆ ಸೇರ್ಪಡೆ ಆಗುವವರ ಪಟ್ಟಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್​ಗಳು ಮುಂಚೂಣಿಯಲ್ಲಿದ್ದಾರೆ. ಸದ್ಯ ಲಗ್ಗೆರೆ ವಾರ್ಡ್​ನ ಜೆಡಿಎಸ್ ಕಾರ್ಪೋರೇಟರ್ ಮಂಜುಳಾ ಎನ್ .ಸ್ವಾಮಿ, ಬಿಟಿಎಂ‌ ಲೇಔಟ್ ಕಾರ್ಪೋರೇಟರ್ ಕೆ. ದೇವದಾಸ್, ಮಾರತ್ ಹಳ್ಳಿ ವಾರ್ಡ್​ನ ಪಕ್ಷೇತರ […]

ಬಿಜೆಪಿಗೆ ಸೇರಲು ಬಿಬಿಎಂಪಿಯ ಕೆಲ ಸದಸ್ಯರು ಪ್ಲ್ಯಾನ್, ಯಾರೆಲ್ಲಾ ಗೊತ್ತಾ?
ಬಿಬಿಎಂಪಿ
ಆಯೇಷಾ ಬಾನು
| Edited By: |

Updated on:Aug 28, 2020 | 12:34 PM

Share

[lazy-load-videos-and-sticky-control id=”6yLge7Xme4c”]

ಬೆಂಗಳೂರು: ಬಿಜೆಪಿ ಸೇರ್ಪಡೆಗೆ ಕೆಲ ಬಿಬಿಎಂಪಿ ಸದಸ್ಯರು ಮುಂದಾಗಿದ್ದಾರೆ. ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಕಾರ್ಪೊರೇಟರ್‌ಗಳು ಇಂತಹದೊಂದು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಸೆಪ್ಟೆಂಬರ್ 10 ಕ್ಕೆ ಹಾಲಿ ಕಾರ್ಪೋರೇಟರ್ಸ್ ಆಡಳಿತಾವಧಿ ಮುಕ್ತಾಯಗೊಳ್ಳುತ್ತಿದ್ದು. ಮುಂಬರುವ ಎಲೆಕ್ಷನ್ ವೇಳೆಗೆ ಬಿಜೆಪಿಗೆ ಸೇರಲು ಕಾರ್ಪೋರೇಟರ್​ಗಳು ಮುಂದಾಗಿದ್ದಾರೆ. ಇದರಲ್ಲಿ ಬಿಜೆಪಿಗೆ ಸೇರ್ಪಡೆ ಆಗುವವರ ಪಟ್ಟಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್​ಗಳು ಮುಂಚೂಣಿಯಲ್ಲಿದ್ದಾರೆ.

ಸದ್ಯ ಲಗ್ಗೆರೆ ವಾರ್ಡ್​ನ ಜೆಡಿಎಸ್ ಕಾರ್ಪೋರೇಟರ್ ಮಂಜುಳಾ ಎನ್ .ಸ್ವಾಮಿ, ಬಿಟಿಎಂ‌ ಲೇಔಟ್ ಕಾರ್ಪೋರೇಟರ್ ಕೆ. ದೇವದಾಸ್, ಮಾರತ್ ಹಳ್ಳಿ ವಾರ್ಡ್​ನ ಪಕ್ಷೇತರ ಕಾರ್ಪೋರೇಟರ್ ಎನ್.ರಮೇಶ್, ಕೋನೇನ್ ಅಗ್ರಹಾರ ವಾರ್ಡ್ ಕಾರ್ಪೋರೇಟರ್ ಎಂ.ಚಂದ್ರಪ್ಪ ರೆಡ್ಡಿ ಬಿಜೆಪಿಗೆ ಸೇರಲಿದ್ದು ಕಾಂಗ್ರೆಸ್​ನ ಕೆಲ ಕಾರ್ಪೋರೇಟರ್​ಗಳು ಬಿಜೆಪಿಗೆ ಸೇರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮುಂಬರುವ ಚುನಾವಣೆಗೆ ಬಿಜೆಪಿಯಿಂದಲೇ ಸ್ಪರ್ಧಿಸಲು ಪ್ಲಾನ್ ಮಾಡಿದ್ದಾರೆ. ಆದರೆ ಇದಕ್ಕೆ ಬಿಜೆಪಿಯಲ್ಲೇ ಅಪಸ್ವರ ವ್ಯಕ್ತವಾಗಿದೆ.

ಕಳೆದ ಬಾರಿಯ ಪಾಲಿಕೆ ಚುನಾವಣೆಯಲ್ಲಿ,‌ ಕೈ ಅಭ್ಯರ್ಥಿ ಎದುರು ಪರಾಜಿತಗೊಂಡ ಬಿಜೆಪಿ ಅಭ್ಯರ್ಥಿಗಳು ಈ ಬಾರಿ ಟಿಕೆಟ್ ಪಡೆಯಲು ಆಕಾಂಕ್ಷಿಗಳಾಗಿದ್ದು, ಕೈ ಕಾರ್ಪೋರೇಟರ್ಸ್ ಬಿಜೆಪಿಗೆ ಬಂದರೆ ಟಿಕೆಟ್ ತಪ್ಪುವ ಆತಂಕ ಕೂಡ ಶುರುವಾಗಿದೆ.

Published On - 8:00 am, Fri, 28 August 20

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ