AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು..!

ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು..!

Jagadisha B
| Updated By: ರಮೇಶ್ ಬಿ. ಜವಳಗೇರಾ|

Updated on: Jun 23, 2025 | 3:30 PM

Share

ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇಂದು (ಜೂನ್ 23) ತುಮಕೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ತಹಶೀಲ್ದಾರ್​ ಗಳಿಗೆ ಕ್ಲಾಸ್ ತೆಗೆದುಕೊಂಡರು. ಬಾಕಿ ಉಳಿದ ಕೆಲಸಗಳ ಪೂರ್ಣಗೊಳಿಸೋದು ಯಾವಾಗ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಆದ್ರೆ, ಕೆಲ ಅಧಿಕಾರಿಗಳು ಸಭೆಯಲ್ಲೇ ಮೊಬೈಲ್​ ​ನಲ್ಲಿ ಬ್ಯುಸಿಯಾಗಿರುವುದು ಕಂಡುಬಂದಿದೆ.

ತುಮಕೂರು, (ಜೂನ್ 23): ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇಂದು (ಜೂನ್ 23) ತುಮಕೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ತಹಶೀಲ್ದಾರ್​ ಗಳಿಗೆ ಕ್ಲಾಸ್ ತೆಗೆದುಕೊಂಡರು. ಬಾಕಿ ಉಳಿದ ಕೆಲಸಗಳ ಪೂರ್ಣಗೊಳಿಸೋದು ಯಾವಾಗ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಆದ್ರೆ, ಕೆಲ ಅಧಿಕಾರಿಗಳು ಸಭೆಯಲ್ಲೇ ಮೊಬೈಲ್​ ​ನಲ್ಲಿ ಬ್ಯುಸಿಯಾಗಿರುವುದು ಕಂಡುಬಂದಿದೆ. ಸಚಿವರ ಮಾತಿಗೆ ಕಿವಿಗೊಡದೆ ಅಧಿಕಾರಿಗಳು ಮೊಬೈಲ್​​ ನಲ್ಲಿ ಫೇಸ್ಬುಕ್, ರೀಲ್ಸ್​ ನೋಡುತ್ತಾ ಕುಳಿತ್ತಿದ್ದಾರೆ. ಹಾಗಾದ್ರೆ, ಸಚಿವರ ಸಭೆ ಕಿಮ್ಮತ್ತೇ ಇಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಈ ರೀತಿಯ ಅಧಿಕಾರಿಗಳ ವರ್ತನೆಗೆ ಬ್ರೇಕ್ ಬೀಳಬೇಕಿದೆ.