ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ; ಖಡಕ್ ರಿಯಾಕ್ಷನ್ ಕೊಟ್ಟ ಸಚಿವ ಪ್ರಹ್ಲಾದ್​ ಜೋಶಿ, ಇಲ್ಲಿದೆ ವಿಡಿಯೋ

ಪ್ರಜಾಪ್ರಭುತ್ವದ ದೇಗುಲ ಸಂಸತ್ ಕಾರ್ಯವೈಖರಿ ಅದನ್ನು ರಾಜಕೀಯಗೊಳಿಸಬೇಡಿ. ಅನಗತ್ಯ ವಿವಾದಗಳನ್ನು ಸೃಷ್ಟಿಸಲು ನೀವು ಪ್ರಯತ್ನಿಸಬೇಡಿ. ಹೀಗೆ ಪ್ರಯತ್ನ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

| Edited By: Kiran Hanumant Madar

Updated on: Sep 06, 2023 | 8:38 PM

ದೆಹಲಿ, ಸೆ.06: ಪ್ರಧಾನಿ ನರೇಂದ್ರ ಮೋದಿಗೆ ಸೋನಿಯಾ ಗಾಂಧಿ(Sonia Gandhi) ಪತ್ರ ಬರೆದ ವಿಚಾರ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Prahlad Joshi) ‘ಪ್ರಜಾಪ್ರಭುತ್ವದ ದೇಗುಲ ಸಂಸತ್ ಕಾರ್ಯವೈಖರಿ ಅದನ್ನು ರಾಜಕೀಯಗೊಳಿಸಬೇಡಿ. ಅನಗತ್ಯ ವಿವಾದಗಳನ್ನು ಸೃಷ್ಟಿಸಲು ನೀವು ಪ್ರಯತ್ನಿಸಬೇಡಿ. ಹೀಗೆ ಪ್ರಯತ್ನ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಎಂದರು. ದೆಹಲಿಯಲ್ಲಿ ಮಾತನಾಡಿದ ಅವರು ‘ ಬಹುಶಃ ನೀವು ಸಂಪ್ರದಾಯಗಳಿಗೆ ಗಮನ ಕೊಡುವುದಿಲ್ಲ. ಅಧಿವೇಶನ ಕರೆಯುವ ಮೊದಲು ರಾಜಕೀಯ ಪಕ್ಷಗಳ ಜತೆ ಚರ್ಚಿಸುವುದಿಲ್ಲ. ಸದನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚಿಸಲು ನಮ್ಮ ಸರ್ಕಾರ ಸಿದ್ಧವಿದೆ. ಮುಂಗಾರು ಅಧಿವೇಶನದಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಯಾಗಿದೆ. ನೀವು ಉಲ್ಲೇಖಿಸಿರುವ ಎಲ್ಲ ವಿಷಯ ಪ್ರಸ್ತಾಪವಾಗಿದ್ದು, ಸರ್ಕಾರ ಸ್ಪಂದಿಸಿದೆ. ಸಂಸತ್​ನ ಘನತೆಯನ್ನು ನಾವು ಕಾಪಾಡುತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಧಾರ್ಮಿಕ ಆಚರಣೆಗೆ ಅಡ್ಡಿ ಮಾಡುವುದನ್ನು ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ
ಧಾರ್ಮಿಕ ಆಚರಣೆಗೆ ಅಡ್ಡಿ ಮಾಡುವುದನ್ನು ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ
ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು
ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು