ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ; ಖಡಕ್ ರಿಯಾಕ್ಷನ್ ಕೊಟ್ಟ ಸಚಿವ ಪ್ರಹ್ಲಾದ್​ ಜೋಶಿ, ಇಲ್ಲಿದೆ ವಿಡಿಯೋ

ಪ್ರಜಾಪ್ರಭುತ್ವದ ದೇಗುಲ ಸಂಸತ್ ಕಾರ್ಯವೈಖರಿ ಅದನ್ನು ರಾಜಕೀಯಗೊಳಿಸಬೇಡಿ. ಅನಗತ್ಯ ವಿವಾದಗಳನ್ನು ಸೃಷ್ಟಿಸಲು ನೀವು ಪ್ರಯತ್ನಿಸಬೇಡಿ. ಹೀಗೆ ಪ್ರಯತ್ನ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ; ಖಡಕ್ ರಿಯಾಕ್ಷನ್ ಕೊಟ್ಟ ಸಚಿವ ಪ್ರಹ್ಲಾದ್​ ಜೋಶಿ, ಇಲ್ಲಿದೆ ವಿಡಿಯೋ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 06, 2023 | 8:38 PM

ದೆಹಲಿ, ಸೆ.06: ಪ್ರಧಾನಿ ನರೇಂದ್ರ ಮೋದಿಗೆ ಸೋನಿಯಾ ಗಾಂಧಿ(Sonia Gandhi) ಪತ್ರ ಬರೆದ ವಿಚಾರ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Prahlad Joshi) ‘ಪ್ರಜಾಪ್ರಭುತ್ವದ ದೇಗುಲ ಸಂಸತ್ ಕಾರ್ಯವೈಖರಿ ಅದನ್ನು ರಾಜಕೀಯಗೊಳಿಸಬೇಡಿ. ಅನಗತ್ಯ ವಿವಾದಗಳನ್ನು ಸೃಷ್ಟಿಸಲು ನೀವು ಪ್ರಯತ್ನಿಸಬೇಡಿ. ಹೀಗೆ ಪ್ರಯತ್ನ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಎಂದರು. ದೆಹಲಿಯಲ್ಲಿ ಮಾತನಾಡಿದ ಅವರು ‘ ಬಹುಶಃ ನೀವು ಸಂಪ್ರದಾಯಗಳಿಗೆ ಗಮನ ಕೊಡುವುದಿಲ್ಲ. ಅಧಿವೇಶನ ಕರೆಯುವ ಮೊದಲು ರಾಜಕೀಯ ಪಕ್ಷಗಳ ಜತೆ ಚರ್ಚಿಸುವುದಿಲ್ಲ. ಸದನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚಿಸಲು ನಮ್ಮ ಸರ್ಕಾರ ಸಿದ್ಧವಿದೆ. ಮುಂಗಾರು ಅಧಿವೇಶನದಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಯಾಗಿದೆ. ನೀವು ಉಲ್ಲೇಖಿಸಿರುವ ಎಲ್ಲ ವಿಷಯ ಪ್ರಸ್ತಾಪವಾಗಿದ್ದು, ಸರ್ಕಾರ ಸ್ಪಂದಿಸಿದೆ. ಸಂಸತ್​ನ ಘನತೆಯನ್ನು ನಾವು ಕಾಪಾಡುತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ