‘ಸುದೀಪ್​ ಜತೆ ಜಗಳವಾಗಿದ್ದು ನಿಜ, ಆದರೆ..’; ‘ಕೋಟಿಗೊಬ್ಬ 3’ ಸಕ್ಸಸ್​ಮೀಟ್​ನಲ್ಲಿ ಸೂರಪ್ಪ ಬಾಬು ಮಾತು

ಕಿಚ್ಚ ಸುದೀಪ್​ ಹಾಗೂ ಸೂರಪ್ಪ ಬಾಬು ನಡುವೆ ವೈಮನಸ್ಸು ಇದೆ ಎನ್ನುವ ಮಾತಿತ್ತು. ಈ ಕುರಿತು ಸೂರಪ್ಪ ಬಾಬು ಅವರು ಮಾತನಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ಸುದೀಪ್​ ಜತೆ ಜಗಳವಾಗಿದ್ದು ನಿಜ, ಆದರೆ..’; ‘ಕೋಟಿಗೊಬ್ಬ 3’ ಸಕ್ಸಸ್​ಮೀಟ್​ನಲ್ಲಿ ಸೂರಪ್ಪ ಬಾಬು ಮಾತು
| Updated By: ರಾಜೇಶ್ ದುಗ್ಗುಮನೆ

Updated on:Oct 23, 2021 | 10:04 PM

‘ಕೋಟಿಗೊಬ್ಬ 3’ ಸಿನಿಮಾ ರಿಲೀಸ್​ ವಿಳಂಬವಾದರೂ ಬಾಕ್ಸ್​ ಆಫೀಸ್​ನಲ್ಲಿ ಒಳ್ಳಯೆ ಕಲೆಕ್ಷನ್​ ಮಾಡುತ್ತಿದೆ. ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್​ ಫುಲ್​ ಪ್ರದರ್ಶನ ಕಾಣುತ್ತಿದೆ. ಪರಿಣಾಮ ಗಲ್ಲಾಪೆಟ್ಟಿಗೆಯಲ್ಲಿ​ ಕಲೆಕ್ಷನ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾಜ್ಯಾದ್ಯಂತ ನೂರಾರು ಚಿತ್ರಮಂದಿರಗಳಲ್ಲಿ ತೆರೆಕಂಡ ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದೆ. ಈ ಸಿನಿಮಾ ನಾಲ್ಕು ದಿನಕ್ಕೆ ಬರೋಬ್ಬರಿ 40.5 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಚಿತ್ರತಂಡ ಬೆಂಗಳೂರಿನಲ್ಲಿ ಸಕ್ಸಸ್​ ಮೀಟ್​ ಏರ್ಪಡಿಸಿದೆ. ಈ ಕಾರ್ಯಕ್ರಮಕ್ಕೆ ಸುದೀಪ್​, ಉಪೇಂದ್ರ ಆಗಮಿಸಿದ್ದರು.

ಕಿಚ್ಚ ಸುದೀಪ್​ ಹಾಗೂ ಸೂರಪ್ಪ ಬಾಬು ನಡುವೆ ವೈಮನಸ್ಸು ಇದೆ ಎನ್ನುವ ಮಾತಿತ್ತು. ಈ ಕುರಿತು ಸೂರಪ್ಪ ಬಾಬು ಅವರು ಮಾತನಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ‘ಕೋಟಿಗೊಬ್ಬ 3’ ಸಕ್ಸಸ್ ಮೀಟ್; ಲೈವ್​ ಕಾರ್ಯಕ್ರಮ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ

ಸುದೀಪ್​-ಪ್ರಿಯಾ ದಾಂಪತ್ಯಕ್ಕೆ 20 ವರ್ಷ; ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿಶೇಷ ಕವನ

Published On - 10:02 pm, Sat, 23 October 21

Follow us
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್