Spam Calls: ಸ್ಪ್ಯಾಮ್ ಕರೆಗಳ ಕಿರಿಕಿರಿ ತಪ್ಪಿಸಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಪ್ಲ್ಯಾನ್

ಬಹಳಷ್ಟು ಸಂದರ್ಭದಲ್ಲಿ ಅವುಗಳನ್ನು ಬ್ಲಾಕ್ ಮಾಡಿದರೂ, ಕಿರಿಕಿರಿ ತಪ್ಪುವುದಿಲ್ಲ. ಸ್ಪ್ಯಾಮ್ ಕರೆಗಳ ಕಿರಿಕಿರಿ ತಪ್ಪಿಸಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸದ್ಯದಲ್ಲೇ ಮಾರ್ಗಸೂಚಿ ಹೊರಡಿಸಲಿದೆ. ಟೆಲಿಮಾರ್ಕೆಟಿಂಗ್ ಕರೆಗಳು ಅನಪೇಕ್ಷಿತ ಕರೆಗಳಾಗಿದ್ದಲ್ಲಿ ಅಂಥವನ್ನು ನ್ಯಾಯಯುತವಲ್ಲದ ವ್ಯಾಪಾರ ಕ್ರಮಗಳೆಂದು ವರ್ಗೀಕರಿಸಲಾಗುತ್ತದೆ.

Spam Calls: ಸ್ಪ್ಯಾಮ್ ಕರೆಗಳ ಕಿರಿಕಿರಿ ತಪ್ಪಿಸಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಪ್ಲ್ಯಾನ್
|

Updated on: May 16, 2024 | 4:08 PM

ಯಾವುದಾದರೂ ತುರ್ತು ಕೆಲಸದಲ್ಲಿದ್ದಾಗ ಬರುವ ಟೆಲಿಮಾರ್ಕೆಟಿಂಗ್ ಕರೆಗಳು ನಮಗೆ ತೀರಾ ಕಿರಿಕಿರಿ ಉಂಟುಮಾಡುತ್ತವೆ. ಬಹಳಷ್ಟು ಸಂದರ್ಭದಲ್ಲಿ ಅವುಗಳನ್ನು ಬ್ಲಾಕ್ ಮಾಡಿದರೂ, ಕಿರಿಕಿರಿ ತಪ್ಪುವುದಿಲ್ಲ. ಸ್ಪ್ಯಾಮ್ ಕರೆಗಳ ಕಿರಿಕಿರಿ ತಪ್ಪಿಸಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸದ್ಯದಲ್ಲೇ ಮಾರ್ಗಸೂಚಿ ಹೊರಡಿಸಲಿದೆ. ಟೆಲಿಮಾರ್ಕೆಟಿಂಗ್ ಕರೆಗಳು ಅನಪೇಕ್ಷಿತ ಕರೆಗಳಾಗಿದ್ದಲ್ಲಿ ಅಂಥವನ್ನು ನ್ಯಾಯಯುತವಲ್ಲದ ವ್ಯಾಪಾರ ಕ್ರಮಗಳೆಂದು ವರ್ಗೀಕರಿಸಲಾಗುತ್ತದೆ. ಈ ರೀತಿ ವರ್ಗೀಕೃತಗೊಂಡರೆ 2019ರ ಗ್ರಾಹಕ ರಕ್ಷಣಾ ಕಾಯ್ದೆಯ ಕೆಲ ಸೆಕ್ಷನ್ ಅಡಿಯಲ್ಲಿ ಅಪರಾಧ ನಡೆ ಎಂದು ಪರಿಗಣಿಸಿ ಅದರ ಪ್ರಕಾರ ಕಾನೂನು ಕ್ರಮ ಜರುಗಿಸಬಹುದಾಗಿದೆ.

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?