‘ಸ್ಪಂದನಾಗೆ ಬಹಳ ಬೇಗ ಕೋಪ ಬರುತ್ತಿತ್ತು’: ಕಾರಣ ತಿಳಿಸಿದ ವಿಜಯ್​ ರಾಘವೇಂದ್ರ

ಪತ್ನಿ ಸ್ಪಂದನಾ ಬಗೆಗಿನ ನೆನಪುಗಳನ್ನು ವಿಜಯ್​ ರಾಘವೇಂದ್ರ ಮೆಲುಕು ಹಾಕಿದ್ದಾರೆ. ತಮಗಿಂತಲೂ ಸ್ಪಂದನಾಗೆ ಕೋಪ ಜಾಸ್ತಿ ಇತ್ತು ಎಂದು ಅವರು ಹೇಳಿದ್ದಾರೆ. ಪತ್ನಿಯ ಕೋಪಕ್ಕೆ ಕಾರಣ ಆಗುತ್ತಿದ್ದ ಸಂಗತಿಗಳು ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ‘ಕದ್ದ ಚಿತ್ರ’ ಬಿಡುಗಡೆ ಸಲುವಾಗಿ ಅವರು ನೀಡಿದ ಸಂದರ್ಶನದ ತುಣುಕು ಇಲ್ಲಿದೆ...

‘ಸ್ಪಂದನಾಗೆ ಬಹಳ ಬೇಗ ಕೋಪ ಬರುತ್ತಿತ್ತು’: ಕಾರಣ ತಿಳಿಸಿದ ವಿಜಯ್​ ರಾಘವೇಂದ್ರ
|

Updated on: Aug 31, 2023 | 7:47 PM

ಸ್ಪಂದನಾ ವಿಜಯ್​ ರಾಘವೇಂದ್ರ (Spandana Vijay Raghavendra) ಅವರು ಹೃದಯಾಘಾತದಿಂದ ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಸ್ಪಂದನಾ ಇಲ್ಲದೇ ವಿಜಯ್​ ರಾಘವೇಂದ್ರ ಅವರು ಮಂಕಾದರು. ಆದರೆ ಈಗ ಅವರು ತಮ್ಮ ಕರ್ತವ್ಯದ ಕಡೆಗೆ ಗಮನ ಹರಿಸುತ್ತಿದ್ದಾರೆ. ಅವರು ನಟಿಸಿರುವ ‘ಕದ್ದ ಚಿತ್ರ’ (Kadda Chitra) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ವೇಳೆ ಅವರು ‘ಟಿವಿ9 ಕನ್ನಡ’ಕ್ಕೆ ವಿಶೇಷ ಸಂದರ್ಶನ ನೀಡಿದ್ದಾರೆ. ಪತ್ನಿ ಬಗೆಗಿನ ನೆನಪುಗಳನ್ನು ವಿಜಯ್​ ರಾಘವೇಂದ್ರ ಮೆಲುಕು ಹಾಕಿದ್ದಾರೆ. ತಮಗಿಂತಲೂ ಸ್ಪಂದನಾಗೆ ಕೋಪ ಜಾಸ್ತಿ ಇತ್ತು ಎಂದು ಅವರು ಹೇಳಿದ್ದಾರೆ. ಪತ್ನಿಯ ಕೋಪಕ್ಕೆ ಕಾರಣ ಆಗುತ್ತಿದ್ದ ಸಂಗತಿಗಳು ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ಪುತ್ರ ಶೌರ್ಯನ ಬಗ್ಗೆ ಸ್ಪಂದನಾ ಅವರು ಸಾಕಷ್ಟು ಕಾಳಜಿ ವಹಿಸುತ್ತಿದ್ದರು. ಆ ಎಲ್ಲ ವಿಚಾರಗಳ ಬಗ್ಗೆ ವಿಜಯ್​ ರಾಘವೇಂದ್ರ (Vijay Raghavendra) ಅವರು ಈ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ