Assembly Session: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ವಾಕ್ಸಮರ ಹೆಚ್ಚಿದಾಗ ಸದನವನ್ನು ಮುಂದೂಡಿದ ಸ್ಪೀಕರ್ ಯುಟಿ ಖಾದರ್

ಬಿಜೆಪಿ ನಾಯಕರು ವಾದ ಮಾಡುತ್ತಲೇ ಸದನದ ಬಾವಿಗಿಳಿದಾಗ ಸ್ಪೀಕರ್ 10 ನಿಮಿಷಗಳ ಕಾಲ ಸದನವನ್ನು ಮುಂದೂಡುತ್ತಾರೆ.

Assembly Session: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ವಾಕ್ಸಮರ ಹೆಚ್ಚಿದಾಗ ಸದನವನ್ನು ಮುಂದೂಡಿದ ಸ್ಪೀಕರ್ ಯುಟಿ ಖಾದರ್
|

Updated on: Jul 19, 2023 | 2:25 PM

ಬೆಂಗಳೂರು: ನಿನ್ನೆಯಂತೆ ಇವತ್ತು ಕೂಡ ಸದನದಲ್ಲಿ ಕಡಿಮೆ ಸಂಖ್ಯೆ ಸದಸ್ಯರಿದ್ದರು. ಆದರೆ ಆಡಳಿತ (ruling) ಮತ್ತು ವಿರೋಧ ಪಕ್ಷದ ನಾಯಕರ (opposition leaders) ಮಾತಿನ ಚಕಮಕಿ ನಡೆದು ಸದನ ರಣರಂಗವಾಗಿ ಮಾರ್ಪಟ್ಟಿತು. ವಿಷಯವೊಂದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಆರ್ ಅಶೋಕ, ಸುನೀಲ್ ಕುಮಾರ್, ಪ್ರಭು ಚೌಹಾನ್ ಮತ್ತು ಸುರೇಶ್ ಕುಮಾರ್ ಸರ್ಕಾರವನ್ನು ಪ್ರಶ್ನಿಸಲಾರಂಭಿಸಿದಾಗ ಸಚಿವರು- ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತು ಕೆಜೆ ಜಾರ್ಜ್ ತೀವ್ರ ಆಕ್ಷೇಪಣೆ ಸಲ್ಲಿಸುತ್ತಾರೆ. ಯಾವುದೇ ವಿಷಯವನ್ನು ನೋಟೀಸ್ ನೀಡದೆ ಪ್ರಸ್ತಾಪಿಸುವುದು ನಿಯಾಮಾವಳಗಳಲ್ಲಿ ಅವಕಾಶವಿಲ್ಲ ಎಂದು ಸಚಿವರುಗಳು ಹೇಳುತ್ತಾರೆ. ಅದೇ ಮಾತನ್ನು ಪುನರುಚ್ಛರಿಸುವ ಸಭಾಪತಿ ಯುಟಿ ಖಾದರ್ (Speaker UT Khader) ನೋಟೀಸ್ ಕೊಟ್ಟು ಮಾತಾಡಿ ಎಂದು ಬಿಜೆಪಿ ನಾಯಕರಿಗೆ ಸೂಚಿಸುತ್ತಾರೆ. ಅಲ್ಲಿಂದ ಗಲಾಟೆ ಮತ್ತಷ್ಟು ಜೋರು ಹಿಡಿಯುತ್ತದೆ. ಯಾರು ಏನು ಮಾತಾಡುತ್ತಿದ್ದಾರೆ ಅನ್ನೋದು ಗೊತ್ತಾಗದಷ್ಟು ಗದ್ದಲ ಸದನದಲ್ಲಿ ಉಂಟಾಗುತ್ತದೆ. ಬಿಜೆಪಿ ನಾಯಕರು ವಾದ ಮಾಡುತ್ತಲೇ ಸದನದ ಬಾವಿಗಿಳಿದಾಗ ಸ್ಪೀಕರ್ 10 ನಿಮಿಷಗಳ ಕಾಲ ಸದನವನ್ನು ಮುಂದೂಡುತ್ತಾರೆ.
.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​