Karnataka Budget Session: ಸದನದಲ್ಲಿ ಶಿವಲಿಂಗೇಗೌಡ ಮತ್ತು ಖಾದರ್ ನಡುವೆ ವಾಗ್ವಾದ, ಶಾಸಕನಿಗೆ ಬೇಸರ, ಸ್ಪೀಕರ್ಗೆ ಅಸಮಾಧಾನ!
ಶಿವಲಿಂಗೇಗೌಡರ ಮಾತಿಗೆ ಬೇಸರದಿಂದ ಪ್ರತಿಕ್ರಿಯಿಸುವ ಸ್ಪೀಕರ್ ಖಾದರ್, ಅವರು ಈಗ ಸದನಕ್ಕೆ ಬಂದಿದ್ದಾರೆ, ಹಾಗಾಗಿ ತಮ್ಮ ಉಪಸ್ಥಿತಿಯನ್ನು ಪ್ರದರ್ಶಿಸಲು ಪ್ರಶ್ನೆ ಕೇಳುತ್ತಿದ್ದಾರೆ ಎಂದು ಸದನಕ್ಕೆ ಹೇಳಿ ಪ್ರಶ್ನೆ ಕೇಳೋದಿದ್ದರೆ ಕೇಳಿ ಅನ್ನುತ್ತಾರೆ. ಸ್ಪೀಕರ್ ಮಾತಿಂದ ಮತ್ತಷ್ಟು ಅಸಮಾಧಾನಗೊಳ್ಳುವ ಶಿವಲಿಂಗೇಗೌಡ ಇನ್ನೆನು ಕೇಳೋದು, ನಮ್ಮ ಪ್ರಶ್ನೆಗಳೆಲ್ಲ ಹೊಂಟೋದವು ಎನ್ನುತ್ತಾರೆ!
ಬೆಂಗಳೂರು, 13 ಮಾರ್ಚ್: ನಾವು ಯಾವಾಗಲೂ ಹೇಳುವಂತೆ ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ ಒಬ್ಬ ಉತ್ತಮ ಸಂಸದೀಯ ಪಟು (good Parliamentarian). ಆವರು ಮಾತಾಡಲು ನಿಂತರೆ ಎಲ್ಲರೂ ತಲೆದೂಗುತ್ತಾರೆ. ಸದನದಲ್ಲಿ ಇವತ್ತು ಸಭಾಧ್ಯಕ್ಷ ಯುಟಿ ಖಾದರ್ ಅವರು ಶೂನ್ಯವೇಳೆಯ ಘೋಷಣೆ ಮಾಡಿದಾಗ ಅಸಮಾಧಾನಗೊಳ್ಳುವ ಶಿವಲಿಂಗೇಗೌಡ ಎದ್ದುನಿಂತು, ಅಧ್ಯಕ್ಷರೇ, ಇದೇನು ಬಜೆಟ್ ಸೆಷನ್ನಾ? ಪ್ರಶ್ನೋತ್ತರ ವೇಳೆಯಾ ಅಥವಾ ಗಮನ ಸೆಳೆಯುವ ಸೂಚನೆಗಳ ಸಮಯವಾ? ಬಜೆಟ್ ಸೆಷನ್ನಾದರೆ ಬಜೆಟ್ಗೆ ಸಂಬಂಧಿಸಿದ ಚರ್ಚೆಗೆ ಆದ್ಯತೆ ನೀಡಬೇಕು ಎನ್ನುತ್ತಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಏ ಪಾಂಚಾಲಿ! ಕುರುಕ್ಷೇತ್ರ ನಾಟಕದ ಭೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ
Follow Us
Latest Videos
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

