‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’

ಪರಪ್ಪನ ಅಗ್ರಹಾರ ಜೈಲಿನ ಬಳಿ ಬರುವ ದರ್ಶನ್​ ಅಭಿಮಾನಿಗಳ ಸಂಖ್ಯೆ ಜಾಸ್ತಿ ಆಗಿದೆ. ದರ್ಶನ್​ ಅವರನ್ನು ನೋಡಬೇಕು ಎಂದು ಎಲ್ಲ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಕುಟುಂಬದವರನ್ನು ಹೊರತುಪಡಿಸಿ ಬೇರೆ ಯಾರಿಗೂ ದರ್ಶನ್​ ಭೇಟಿಗೆ ಅವಕಾಶ ಸಿಗುತ್ತಿಲ್ಲ. ಹಾಗಿದ್ದರೂ ಕೂಡ ಅಭಿಮಾನಿಗಳು ಹಠ ಮಾಡುತ್ತಿದ್ದಾರೆ. ಎಲ್ಲರೂ ದರ್ಶನ್​ ಪರವಾಗಿ ಮಾತನಾಡುತ್ತಿದ್ದಾರೆ.

‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
| Updated By: ಮದನ್​ ಕುಮಾರ್​

Updated on: Jun 27, 2024 | 7:31 PM

ನಟ ದರ್ಶನ್​ ಅವರಿಗೆ ಇರುವ ಅಭಿಮಾನಿ (Darshan Fans) ಬಳಗ ತುಂಬ ದೊಡ್ಡದು. ಅವರೆಲ್ಲರಿಗೂ ಈಗ ಬೇಸರ ಆಗಿದೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಆರೋಪದಲ್ಲಿ ದರ್ಶನ್​ ಜೈಲು ಸೇರಿದ ನಂತರ ಅನೇಕ ಅಭಿಮಾನಿಗಳು ಜೈಲಿನ ಬಳಿ ಬರುತ್ತಿದ್ದಾರೆ. ದರ್ಶನ್​ ಅವರನ್ನು ನೋಡಬೇಕು ಎಂಬುದೇ ಎಲ್ಲ ಅಭಿಮಾನಿಗಳ ಬೇಡಿಕೆ. ಈ ಮೊದಲು ದರ್ಶನ್​ ಅವರು ವಿಶೇಷಚೇತನ ಅಭಿಮಾನಿಯ ಮನೆಯವರಿಗೆ ಆಟೋ ರಿಕ್ಷಾ ಕೊಡಿಸಿದ್ದರು. ಆ ಮೂಲಕ ಅವರ ಕುಟುಂಬಕ್ಕೆ ನೆರವಾಗಿದ್ದರು. ದರ್ಶನ್​ (Darshan) ಜೈಲು ಸೇರಿದ ನಂತರ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ ಎಂದು ವಿಶೇಷ ಚೇತನ ಅಭಿಮಾನಿಯ ತಂದೆ ಹೇಳಿದ್ದಾರೆ. ‘ರೇಣುಕಾ ಸ್ವಾಮಿ ಮಾಡಿದ ತಪ್ಪಿಗೆ ದರ್ಶನ್​ ಅವರು ತಕ್ಕ ಶಿಕ್ಷೆ ನೀಡಿದ್ದಾರೆ’ ಎಂದು ಅವರು ಅಭಿಪ್ರಾಯ ತಿಳಿಸಿದ್ದಾರೆ. ಆ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ