PM Narendra Modi Karnataka Visit: ತುಮಕೂರಿನಲ್ಲಿ ಪ್ರಧಾನಿಗಳಿಗಾಗಿ ಕಾಯುತ್ತಿವೆ ವಿಶೇಷ ಹಾರ ಮತ್ತು ಪೇಟ!
ಪ್ರಧಾನಿಗಳನ್ನು ಸ್ವಾಗತಿಸಲು ಅಡಕೆಗಳಿಂದ ತಯಾರು ಮಾಡಿದ ಹಾರ ಮತ್ತು ಪೇಟ ತಯಾರಾಗಿವೆ. ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಅವರು ಈ ವಿಶೇಷ ಹಾರ ಮತ್ತು ಪೇಟದ ವ್ಯವಸ್ಥೆ ಮಾಡಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ.
ತುಮಕೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಇನ್ನು ಕೆಲ ನಿಮಿಷಗಳಲ್ಲಿ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್ ನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ನೂತನ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿಗಳನ್ನು ಸ್ವಾಗತಿಸಲು ಅಡಕೆಗಳಿಂದ (areca nut) ತಯಾರು ಮಾಡಿದ ಹಾರ ಮತ್ತು ಪೇಟ ತಯಾರಾಗಿವೆ. ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಅವರು ಈ ವಿಶೇಷ ಹಾರ (special garland) ಮತ್ತು ಪೇಟದ ವ್ಯವಸ್ಥೆ ಮಾಡಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 06, 2023 12:56 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
