PM Narendra Modi Karnataka Visit: ತುಮಕೂರಿನಲ್ಲಿ ಪ್ರಧಾನಿಗಳಿಗಾಗಿ ಕಾಯುತ್ತಿವೆ ವಿಶೇಷ ಹಾರ ಮತ್ತು ಪೇಟ!
ಪ್ರಧಾನಿಗಳನ್ನು ಸ್ವಾಗತಿಸಲು ಅಡಕೆಗಳಿಂದ ತಯಾರು ಮಾಡಿದ ಹಾರ ಮತ್ತು ಪೇಟ ತಯಾರಾಗಿವೆ. ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಅವರು ಈ ವಿಶೇಷ ಹಾರ ಮತ್ತು ಪೇಟದ ವ್ಯವಸ್ಥೆ ಮಾಡಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ.
ತುಮಕೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಇನ್ನು ಕೆಲ ನಿಮಿಷಗಳಲ್ಲಿ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್ ನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ನೂತನ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿಗಳನ್ನು ಸ್ವಾಗತಿಸಲು ಅಡಕೆಗಳಿಂದ (areca nut) ತಯಾರು ಮಾಡಿದ ಹಾರ ಮತ್ತು ಪೇಟ ತಯಾರಾಗಿವೆ. ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಅವರು ಈ ವಿಶೇಷ ಹಾರ (special garland) ಮತ್ತು ಪೇಟದ ವ್ಯವಸ್ಥೆ ಮಾಡಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 06, 2023 12:56 PM
Latest Videos

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ

ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ

ಮೈಸೂರಿನಲ್ಲೇ ಡ್ರಗ್ಸ್ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
