ಕೊರೊನಾ ಮುಕ್ತವಾಗಲು ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ವಿಶೇಷ ಪೂಜೆ
ಉತ್ಸವ ಹಾಗೂ ವಿಶೇಷ ಪೂಜೆಗಳೇನಾದ್ರೂ ನಡೆದರೆ ಅಲ್ಲಿಗೆ ಬರುವ ಭಕ್ತರು ತಮ್ಮ ವೈಯಕ್ತಿಕ ಬೇಡಿಕೆಗಳನ್ನೇ ದೇವರ ಮುಂದೆ ಇಡುವುದು ಸಾಮಾನ್ಯ. ಆದರೆ ಇಡೀ ಸಮಾಜವೆಲ್ಲ ಒಂದೇ ಬೇಡಿಕೆ ಇಟ್ಟುಕೊಂಡು ಸಮಾಜಕ್ಕಾಗಿಯೇ ದೇವರ ಉತ್ಸವ ಮಾಡೋದಂತೂ ಕಡಿಮೆಯೇ. ಆದ್ರೆ ಅಂಥ ಒಂದು ಉತ್ಸವ ಧಾರವಾಡದಲ್ಲಿ ನಡೆದಿದೆ.
Follow Us
Latest Videos
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ