ಕೊರೊನಾ ಮುಕ್ತವಾಗಲು ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ವಿಶೇಷ ಪೂಜೆ
ಮೈಲಾರಲಿಂಗೇಶ್ವರ ಜಾತ್ರೆ

ಕೊರೊನಾ ಮುಕ್ತವಾಗಲು ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ವಿಶೇಷ ಪೂಜೆ

ಆಯೇಷಾ ಬಾನು

Updated on: Dec 02, 2020 | 1:16 PM

ಉತ್ಸವ ಹಾಗೂ ವಿಶೇಷ ಪೂಜೆಗಳೇನಾದ್ರೂ ನಡೆದರೆ ಅಲ್ಲಿಗೆ ಬರುವ ಭಕ್ತರು ತಮ್ಮ ವೈಯಕ್ತಿಕ ಬೇಡಿಕೆಗಳನ್ನೇ ದೇವರ ಮುಂದೆ ಇಡುವುದು ಸಾಮಾನ್ಯ. ಆದರೆ ಇಡೀ ಸಮಾಜವೆಲ್ಲ ಒಂದೇ ಬೇಡಿಕೆ ಇಟ್ಟುಕೊಂಡು ಸಮಾಜಕ್ಕಾಗಿಯೇ ದೇವರ ಉತ್ಸವ ಮಾಡೋದಂತೂ ಕಡಿಮೆಯೇ. ಆದ್ರೆ ಅಂಥ ಒಂದು ಉತ್ಸವ ಧಾರವಾಡದಲ್ಲಿ ನಡೆದಿದೆ.

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.