ವಿಜಯಪುರ ತಾಲೂಕಿನ ರಂಭಾಪುರ ಗ್ರಾಮದಲ್ಲಿ ಒಂದು ವಿಶಿಷ್ಟ ಆಚರಣೆ ನಡೆಯುತ್ತದೆ!
ವಿಜಯಪುರ ತಾಲೂಕಿನ ರಂಭಾಪುರ ಗ್ರಾಮದಲ್ಲಿ ಒಂದು ವಿಶಿಷ್ಟ ಆಚರಣೆ ನಡೆಯುತ್ತದೆ !

ವಿಜಯಪುರ ತಾಲೂಕಿನ ರಂಭಾಪುರ ಗ್ರಾಮದಲ್ಲಿ ಒಂದು ವಿಶಿಷ್ಟ ಆಚರಣೆ ನಡೆಯುತ್ತದೆ!

ಸಾಧು ಶ್ರೀನಾಥ್​

Updated on: Apr 02, 2021 | 12:53 PM

ಉತ್ತರ ಕರ್ನಾಟಕ ಭಾಗದ ಜಾತ್ರೆ, ಹಬ್ಬಗಳು ವಿಶೇಷವಾಗಿರುತ್ತವೆ. ವಿಜಯಪುರ ತಾಲೂಕಿನ ರಂಭಾಪುರ ಗ್ರಾಮದಲ್ಲಿ ಒಂದು ವಿಶಿಷ್ಟ ಆಚರಣೆ ನಡೆಯುತ್ತದೆ. ಹಲವಾರು ತಲೆ ಮಾರುಗಳಿಂದ ನಡೆದುಕೊಂಡು ಬಂದ ಆಚರಣೆಯನ್ನು ಇಂದಿನ ತಲೆಮಾರಿನ ಯುವಕರು ಮುಂದುವರೆಸಿಕೊಂಡು ಬಂದಿದ್ದಾರೆ. ಹಿಂಗಾರು ಬೆಳೆಗಳನ್ನು ಕಟಾವು ಮಾಡಿ ರಾಶಿ ಮಾಡಿ ಫಸಲನ್ನು ಮನೆಗೆ ತಂದ ಬಳಿಕ ನಡೆಯುವ ಈ ಆಚರಣೆಯೇ ಬಲು ವಿಶಿಷ್ಟವಾಗಿದೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು