ಟೇಕ್ ಆಫ್ ವೇಳೆ ಉರುಳಿದ ಚಕ್ರ; ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಪೈಸ್ಜೆಟ್ ವಿಮಾನ ತುರ್ತು ಭೂಸ್ಪರ್ಶ
ಗುಜರಾತ್ನ ಕಾಂಡ್ಲಾದಿಂದ ಬಂದ ಸ್ಪೈಸ್ಜೆಟ್ ವಿಮಾನವು ಇಂದು ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ, ವಿಮಾನದ ಹೊರ ಚಕ್ರವು ಟೇಕ್ ಆಫ್ ಆಗುವ ಸಮಯದಲ್ಲಿ ರನ್ವೇ ಮೇಲೆ ಬಿದ್ದ ಕಾರಣ ವಿಮಾನವು ತುರ್ತು ಭೂಸ್ಪರ್ಶ ಮಾಡಿದೆ. ವಿಮಾನವು ಮುಂಬೈನಲ್ಲಿ ವೇಗವಾಗಿ ಇಳಿಯಿತು ಮತ್ತು ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವಿಮಾನಯಾನ ವಕ್ತಾರರು ತಿಳಿಸಿದ್ದಾರೆ.
ಮುಂಬೈ, ಸೆಪ್ಟೆಂಬರ್ 12: ಮುಂಬೈನಲ್ಲಿ ಸ್ಪೈಸ್ ಜೆಟ್ (SpiceJet) ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಗುಜರಾತ್ನ ಕಾಂಡ್ಲಾದಿಂದ ಬಂದಿದ್ದ ಸ್ಪೈಸ್ಜೆಟ್ ವಿಮಾನದ ಟೇಕಾಫ್ ವೇಳೆ ಹೊರಚಕ್ರ ಕೆಳಗೆ ಬಿದ್ದ ಹಿನ್ನೆಲೆಯಲ್ಲಿ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ಈ ವಿಮಾನವು ಕಾಂಡ್ಲಾ ವಿಮಾನ ನಿಲ್ದಾಣದಿಂದ ಹೊರಟು ಮುಂಬೈಗೆ ತೆರಳುತ್ತಿತ್ತು. ವಿಮಾನದ ಆರಂಭಿಕ ಹಂತದ ರನ್ವೇಯಲ್ಲಿ ಹೊರ ಚಕ್ರ ಪತ್ತೆಯಾಗಿತ್ತು. ನಂತರ ಆ ಚಕ್ರ ಉರುಳಿ ಬಿದ್ದಿತ್ತು
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

