ತಿರುಪತಿ ದೇವಸ್ಥಾನದಲ್ಲಿ ರಾಹು ಕೇತು ಪೂಜೆ ಮಾಡಿದ ರಷ್ಯಾದಿಂದ ಬಂದ ಭಕ್ತರು (ವೀಡಿಯೊ)

Updated on: Feb 07, 2024 | 6:09 PM

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಶ್ರೀಕಾಳಹಸ್ತಿ ದೇವಸ್ಥಾನದಲ್ಲಿ ನಡೆದ ಸಾಂಸ್ಕೃತಿಕ ವಿನಿಮಯದಲ್ಲಿ ಫೆಬ್ರವರಿ 5, ಸೋಮವಾರದಂದು 30 ರಷ್ಯನ್ ಭಕ್ತರು ಪವಿತ್ರ ರಾಹು ಕೇತು ಪೂಜೆ ನೆರವೇರಿಸಿದ್ದಾರೆ. ANI ಸುದ್ದಿ ಸಂಸ್ಥೆ ಹಂಚಿಕೊಂಡಿರುವ ವಿಡಿಯೋದಲ್ಲಿ ರಷ್ಯಾದಿಂದ ಬಂದಿದ್ದರ ಭಕ್ತರ ತಂಡ ಆಧ್ಯಾತ್ಮಿಕ ಆಚರಣೆಯಲ್ಲಿ ತೊಡಗಿರುವುದು ಕಂಡುಬಂದಿದೆ.

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಶ್ರೀಕಾಳಹಸ್ತಿ ದೇವಸ್ಥಾನದಲ್ಲಿ (Srikalahasti Temple in Tirupati) ನಡೆದ ಸಾಂಸ್ಕೃತಿಕ ವಿನಿಮಯದಲ್ಲಿ (cultural exchange), ಫೆಬ್ರವರಿ 5, ಸೋಮವಾರದಂದು 30 ರಷ್ಯನ್ ಭಕ್ತರು ಪವಿತ್ರ ರಾಹು ಕೇತು ಪೂಜೆ ನೆರವೇರಿಸಿದ್ದಾರೆ.

ANI ಸುದ್ದಿ ಸಂಸ್ಥೆ ಹಂಚಿಕೊಂಡಿರುವ ವಿಡಿಯೋದಲ್ಲಿ ರಷ್ಯಾದಿಂದ ಬಂದಿದ್ದರ ಭಕ್ತರ ತಂಡ (Russian devotees) ಆಧ್ಯಾತ್ಮಿಕ ಆಚರಣೆಯಲ್ಲಿ ತೊಡಗಿರುವುದು ಕಂಡುಬಂದಿದೆ. ವೈದಿಕ ಜ್ಯೋತಿಷ್ಯದ ಮೂಲಕ ವಾತಾವರಣದಲ್ಲಿ ಚಂದ್ರನ ಮೇಲೆ ರಾಹು ಮತ್ತು ಕೇತುಗಳಿಂದ ಉಂಟಾಗುವ ದುಷ್ಪರಿಣಾಮಗಳಿಂದ ಪರಿಹಾರ ಪಡೆಯಲು ರಾಹು ಕೇತು ಪೂಜೆಯನ್ನು (Rahu Ketu puja) ನಡೆಸಲಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More