Temple Tour: ರಾಕ್ಷಸರು ಕಟ್ಟಿದ ಗುಡಿಯಲ್ಲಿ ಉದ್ಭವವಾದ ಹನುಮಂತ
ಪ್ರತಿ ನಿತ್ಯ ತ್ರಿಕಾಲ ಪೂಜೆ ನಡೆಯುತ್ತದೆ. ತ್ರಿಕಾಲ ಪೂಜೆಯಲ್ಲಿ ಆಂಜನೇಯನಿಗೆ ಮೂರು ವಿಧದ ಅಲಂಕಾರ ಸೇವೆ ನಡೆಯುತ್ತೆ. ಬೆಳಗಿನ ಪೂಜೆಗೆ ಹಾಲಿನ ಅಭಿಷೇಕ, ಮಧ್ಯಾಹ್ನದ ಪೂಜೆಗೆ ಗಂಧ- ಕುಂಕುಮದ ಲೇಪನ, ಸಂಜೆ ಪೂಜೆಗೆ ಪಂಚಾಮೃತ ಅಭಿಷೇಕ ನಡೆಯುತ್ತೆ.
ನಮ್ಮ ದೇಶದಲ್ಲಿ ಆಂಜನೇಯನ ಉಪಾಸನೆಗೆ ಅತೀ ಹೆಚ್ಚು ಪ್ರಾಶ್ಯಸ್ಥವನ್ನ ನೀಡಲಾಗುತ್ತದೆ. ಭಾರತದಲ್ಲಿರುವ ಅದೆಷ್ಟೋ ದೇವರ ಸನ್ನಿಧಾನಗಳಲ್ಲಿ ಆಂಜನೇಯನ ದೇವಸ್ಥಾನಗಳೇ ಅತೀ ಹೆಚ್ಚು. ಅಂಜನಾದೇವಿಯ ಪುತ್ರ ಶಕ್ತಿಶಾಲಿ ದೇವರು. ಹೀಗೆ ತನ್ನ ಶಕ್ತಿಯನ್ನ ತೋರಿಸಿ ಉದ್ಭವವಾದ ಹನುಮಂತನ ದೇವಾಲಯೊಂದು ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಚಳಕಾಪುರದಲ್ಲಿದೆ. ಸುಮಾರು 2 ಸಾವಿರ ವರ್ಷಗಳ ಪುರಾತನವಾದ ಐತಿಹ್ಯ ಈ ದೇವಾಲಯಕ್ಕಿದೆ. ಈ ದೇವಾಲಯದಲ್ಲಿ ಪ್ರತಿ ನಿತ್ಯ ತ್ರಿಕಾಲ ಪೂಜೆ ನಡೆಯುತ್ತದೆ. ತ್ರಿಕಾಲ ಪೂಜೆಯಲ್ಲಿ ಆಂಜನೇಯನಿಗೆ ಮೂರು ವಿಧದ ಅಲಂಕಾರ ಸೇವೆ ನಡೆಯುತ್ತೆ. ಬೆಳಗಿನ ಪೂಜೆಗೆ ಹಾಲಿನ ಅಭಿಷೇಕ, ಮಧ್ಯಾಹ್ನದ ಪೂಜೆಗೆ ಗಂಧ- ಕುಂಕುಮದ ಲೇಪನ, ಸಂಜೆ ಪೂಜೆಗೆ ಪಂಚಾಮೃತ ಅಭಿಷೇಕ ನಡೆಯುತ್ತೆ. ವರ್ಷದಲ್ಲಿ ಎರಡು ಬಾರಿ ಅಂದ್ರೆ ದವನ ಹುಣ್ಣಿಮೆ ಮತ್ತು ದೀಪಾವಳಿ ಹುಣ್ಣಿಮೆಯಲ್ಲಿ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವ ನಡೆಯುತ್ತೆ.
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ

