Temple Tour: ಉಡಿ ತುಂಬಿದರೆ ಮಡಿಲು ತುಂಬುವ ತುಳಜಾಭವಾನಿ ನೆಲೆಸಿದ್ದು ಎಲ್ಲಿ ಗೊತ್ತಾ?
ಭಕ್ತರನ್ನು ಹರಸುವ ದೇವಿ ಅದಕ್ಕೆ ಪ್ರತಿಯಾಗಿ ಬಯಸುವುದು ಕೇವಲ ನಿಷ್ಕಲ್ಮಷ ಪೂಜೆ ಮತ್ತು ಉಡಿ ತುಂಬುವುದನ್ನು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೇ ಉಡ ಗ್ರಾಮದಲ್ಲಿ ನೆಲೆಸಿರುವ ತುಳಜಾಭವಾನಿಯೇ ಹಿರೇ ಉಡದ ಅಪ್ಪಣೆ ದೇವತೆ.
ಹೀರೇ ಉಡದ ಅಪ್ಪಣೆ ದೇವತೆ ಪವಾಡನ್ನಾಗಲಿ, ಆಕೆಯ ಮಹಿಮೆಯನ್ನಾಗಿ ಲಘುವಾಗಿ ಪರಿಗಣಿಸುವುದಕ್ಕೆ ಸಾಧ್ಯವೇ ಇಲ್ಲ. ಇಲ್ಲಿ ಬರುವ ಪ್ರತಿ ಭಕ್ತರು ಕೂಡ ಹಿರೋ ಉಡದ ಅಪ್ಪಣೆ ದೇವತೆಯಿಂದ ಒಳಿತು ಕಂಡವರೇ. ಮನೆಯಲ್ಲಿ ಯಾವುದೇ ಮಂಗಳ ಕಾರ್ಯವಿದ್ದರೂ ಮನೆ ಮಂದಿ ಮೊದಲು ದೇವಿಯ ಆಶೀರ್ವಾದ ಪಡೆಯುತ್ತಾರೆ. ಮಕ್ಕಳಿಲ್ಲ ಎನ್ನುವ ಕೊರಗು ಹೊತ್ತು ಬರುವವರು ದೇವಿಯ ಕೃಪಾ ಕಟಾಕ್ಷದಿಂದ ಸಂತಾನ ಭಾಗ್ಯ ಪಡೆದ ಉದಾಹರಣೆಗಳಿ ಇವೆ. ಭಕ್ತರನ್ನು ಹರಸುವ ದೇವಿ ಅದಕ್ಕೆ ಪ್ರತಿಯಾಗಿ ಬಯಸುವುದು ಕೇವಲ ನಿಷ್ಕಲ್ಮಷ ಪೂಜೆ ಮತ್ತು ಉಡಿ ತುಂಬುವುದನ್ನು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೇ ಉಡ ಗ್ರಾಮದಲ್ಲಿ ನೆಲೆಸಿರುವ ತುಳಜಾಭವಾನಿಯೇ ಹಿರೇ ಉಡದ ಅಪ್ಪಣೆ ದೇವತೆ. ದಾವಣಗೆರೆ ತಾಲೂಕಾ ಕೇಂದ್ರ ಚನ್ನಗಿರಿಯಿಂದ 12 ಕಿಲೋಮೀಟರ್ ಹಾಗೂ ಜಿಲ್ಲಾ ಕೇಂದ್ರ ದಾವಣಗೆರೆಯಿಂದ 56 ಕಿಲೋಮೀಟರ್ ದೂರದಲ್ಲಿದೆ ಈ ಪುಣ್ಯಕ್ಷೇತ್ರ.
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

