Daily Devotional: ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ
ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಸನಾತನ ಸಂಪ್ರದಾಯದಲ್ಲಿ ಪ್ರಕೃತಿಯೇ ದೈವ. "ವೃಕ್ಷೋ ರಕ್ಷತಿ ರಕ್ಷಿತಃ" ಎಂಬ ನಾಣ್ಣುಡಿಯಂತೆ, ನಾವು ಮರಗಳನ್ನು ಪೋಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ. ವಿಶೇಷವಾಗಿ 'ಕಲ್ಪವೃಕ್ಷ' ಎಂದು ಕರೆಯಲ್ಪಡುವ ತೆಂಗಿನ ಮರವು ಮಾನವನಿಗೆ ನೆರಳು, ಆಹಾರ, ಆರೋಗ್ಯ ಮತ್ತು ಆಶ್ರಯ ನೀಡುವ ದೈವಿಕ ಶಕ್ತಿಯ ಸಂಕೇತವಾಗಿದೆ. ಇತ್ತೀಚಿನ ದಿನಗಳಲ್ಲಿ ನಗರೀಕರಣ ಅಥವಾ ಅನಿವಾರ್ಯ ಕಾರಣಗಳಿಂದಾಗಿ ನಾವು ತೆಂಗಿನ ಮರಗಳನ್ನು ಕಡಿಯುವ ಸಂದರ್ಭ ಎದುರಾಗುತ್ತಿದೆ. ಆದರೆ, ಈ ವೃಕ್ಷವನ್ನು ಹೇಗೆಂದರೆ ಹಾಗೆ ಕಡಿಯುವುದು ಮಹಾಪಾಪ ಮತ್ತು ದೋಷಕ್ಕೆ ಕಾರಣವಾಗಬಹುದು ಎಂದು ಶಾಸ್ತ್ರಗಳು ಎಚ್ಚರಿಸುತ್ತವೆ ಎಂದು ಗುರೂಜಿ ವಿವರಿಸಿದ್ದಾರೆ.
ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಸನಾತನ ಸಂಪ್ರದಾಯದಲ್ಲಿ ಪ್ರಕೃತಿಯೇ ದೈವ. “ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ನಾಣ್ಣುಡಿಯಂತೆ, ನಾವು ಮರಗಳನ್ನು ಪೋಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ. ವಿಶೇಷವಾಗಿ ‘ಕಲ್ಪವೃಕ್ಷ’ ಎಂದು ಕರೆಯಲ್ಪಡುವ ತೆಂಗಿನ ಮರವು ಮಾನವನಿಗೆ ನೆರಳು, ಆಹಾರ, ಆರೋಗ್ಯ ಮತ್ತು ಆಶ್ರಯ ನೀಡುವ ದೈವಿಕ ಶಕ್ತಿಯ ಸಂಕೇತವಾಗಿದೆ. ಇತ್ತೀಚಿನ ದಿನಗಳಲ್ಲಿ ನಗರೀಕರಣ ಅಥವಾ ಅನಿವಾರ್ಯ ಕಾರಣಗಳಿಂದಾಗಿ ನಾವು ತೆಂಗಿನ ಮರಗಳನ್ನು ಕಡಿಯುವ ಸಂದರ್ಭ ಎದುರಾಗುತ್ತಿದೆ. ಆದರೆ, ಈ ವೃಕ್ಷವನ್ನು ಹೇಗೆಂದರೆ ಹಾಗೆ ಕಡಿಯುವುದು ಮಹಾಪಾಪ ಮತ್ತು ದೋಷಕ್ಕೆ ಕಾರಣವಾಗಬಹುದು ಎಂದು ಶಾಸ್ತ್ರಗಳು ಎಚ್ಚರಿಸುತ್ತವೆ ಎಂದು ಗುರೂಜಿ ವಿವರಿಸಿದ್ದಾರೆ.
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

