Sreeleela: ದರ್ಶನ್ ಬಗ್ಗೆ ಕೇಳಿದ್ದಕ್ಕೆ ನೋ ರಿಯಾಕ್ಷನ್ ಎಂದ ನಟಿ ಶ್ರೀಲೀಲಾ
ಸೆಲೆಬ್ರಿಟಿಗಳಿಗೆ ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಳಲಾಗುತ್ತಿದೆ. ಈಗ ನಟಿ ಶ್ರೀಲೀಲಾ ಅವರಿಗೂ ಇದೇ ರೀತಿಯ ಪ್ರಶ್ನೆ ಎದುರಾಗಿದೆ. ಅವರು ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಲ್ಲಿ ಯೋಗ ಮಾಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಎಲ್ಲೇ ಹೋದರು ಅವರಿಗೆ ದರ್ಶನ್ (Darshan) ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಳಲಾಗುತ್ತಿದೆ. ಈಗ ನಟಿ ಶ್ರೀಲೀಲಾ ಅವರಿಗೂ ಇದೇ ರೀತಿಯ ಪ್ರಶ್ನೆ ಎದುರಾಗಿದೆ. ಅವರು ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಲ್ಲಿ ಯೋಗ ಮಾಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ‘ದರ್ಶನ್ ಕೇಸ್ ಬಗ್ಗೆ ಹೇಳಿ’ ಎಂದು ಅವರಿಗೆ ಕೇಳಲಾಗಿದೆ. ಇದಕ್ಕೆ ಉತ್ತರಿಸೋಕೆ ನಿರಾಕರಿಸಿದ್ದಾರೆ. ‘ಯೋಗ ದಿನಾಚರಣೆ ಬಗ್ಗೆ ಮಾತ್ರ ಕೇಳಿ’ ಎಂದಷ್ಟೇ ಅವರು ಹೇಳಿಕೆ ನೀಡುವುದರಿಂದ ತಪ್ಪಿಸಿಕೊಂಡಿದ್ದಾರೆ. ಸದ್ಯ ಶ್ರೀಲೀಲಾ ಅವರು ತೆಲುಗು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ

