AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಘೀರ’ ಯಶಸ್ಸು: ಪುನೀತ್ ರಾಜ್​ಕುಮಾರ್ ಚಿತ್ರ ಹಿಡಿದು ಡ್ಯಾನ್ಸ್ ಮಾಡಿದ ಶ್ರೀಮುರಳಿ

Bhageera Movie: ಶ್ರೀಮುರಳಿ ನಟನೆಯ ‘ಬಘೀರ’ ಸಿನಿಮಾ ಇಂದು (ಅಕ್ಟೋಬರ್ 31) ಬಿಡುಗಡೆ ಆಗಿದೆ. ಅಭಿಮಾನಿಗಳೊಟ್ಟಿಗೆ ಸಿನಿಮಾ ನೋಡಿದ ಶ್ರೀಮುರಳಿ, ಬಳಿಕ ಅಪ್ಪು ಚಿತ್ರಹಿಡಿದುಕೊಂಡು ಕಾರಿನ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ್ದಾರೆ. ಇಲ್ಲಿದೆ ವಿಡಿಯೋ...

ಮಂಜುನಾಥ ಸಿ.
|

Updated on: Oct 31, 2024 | 4:55 PM

Share

ಶ್ರೀಮುರಳಿ ನಟಿಸಿರುವ ‘ಬಘೀರ’ ಸಿನಿಮಾ ಇಂದು (ಅಕ್ಟೋಬರ್ 31) ಬಿಡುಗಡೆ ಆಗಿದೆ. ಪ್ರೇಕ್ಷಕರೊಟ್ಟಿಗೆ ಕೂತು ಸಿನಿಮಾ ನೋಡಿ ಹೊರಬಂದ ಶ್ರೀಮುರಳಿ, ಅಭಿಮಾನಿಗಳು ಸಿನಿಮಾಕ್ಕೆ ತೋರುತ್ತಿರುವ ಆದರಕ್ಕೆ ಸಂತಸ ವ್ಯಕ್ತಪಡಿಸಿದರು. ತಮ್ಮ ಕಾರಿನ ಮೇಲೆ ಹತ್ತಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಶ್ರೀಮುರಳಿ, ಸಿನಿಮಾವನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಜೊತೆಗೆ ಡ್ಯಾನ್ಸ್ ಸಹ ಮಾಡಿದರು. ಇದೇ ಸಮಯದಲ್ಲಿ ಅಭಿಮಾನಿಯೊಬ್ಬ ಅಪ್ಪು ಅವರ ಚಿತ್ರವನ್ನು ಶ್ರೀಮುರಳಿಗೆ ನೀಡಿದರು. ಅಪ್ಪು ಚಿತ್ರ ಹಿಡಿದುಕೊಂಡು ಶ್ರೀಮುರಳಿ ಡ್ಯಾನ್ಸ್ ಮಾಡಿದರು. ‘ಬಘೀರ’ ಸಿನಿಮಾವನ್ನು ಹೊಂಬಾಳೆ ನಿರ್ಮಾಣ ಮಾಡಿದೆ. ಡಾ ಸೂರಿ ನಿರ್ದೇಶನ ಮಾಡಿದ್ದಾರೆ. ಕತೆ ಪ್ರಶಾಂತ್ ನೀಲ್ ಅವರದ್ದು, ರುಕ್ಮಿಣಿ ವಸಂತ್ ನಾಯಕಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ