AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಘೀರ’ ಯಶಸ್ಸು: ಪುನೀತ್ ರಾಜ್​ಕುಮಾರ್ ಚಿತ್ರ ಹಿಡಿದು ಡ್ಯಾನ್ಸ್ ಮಾಡಿದ ಶ್ರೀಮುರಳಿ

Bhageera Movie: ಶ್ರೀಮುರಳಿ ನಟನೆಯ ‘ಬಘೀರ’ ಸಿನಿಮಾ ಇಂದು (ಅಕ್ಟೋಬರ್ 31) ಬಿಡುಗಡೆ ಆಗಿದೆ. ಅಭಿಮಾನಿಗಳೊಟ್ಟಿಗೆ ಸಿನಿಮಾ ನೋಡಿದ ಶ್ರೀಮುರಳಿ, ಬಳಿಕ ಅಪ್ಪು ಚಿತ್ರಹಿಡಿದುಕೊಂಡು ಕಾರಿನ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ್ದಾರೆ. ಇಲ್ಲಿದೆ ವಿಡಿಯೋ...

ಮಂಜುನಾಥ ಸಿ.
|

Updated on: Oct 31, 2024 | 4:55 PM

Share

ಶ್ರೀಮುರಳಿ ನಟಿಸಿರುವ ‘ಬಘೀರ’ ಸಿನಿಮಾ ಇಂದು (ಅಕ್ಟೋಬರ್ 31) ಬಿಡುಗಡೆ ಆಗಿದೆ. ಪ್ರೇಕ್ಷಕರೊಟ್ಟಿಗೆ ಕೂತು ಸಿನಿಮಾ ನೋಡಿ ಹೊರಬಂದ ಶ್ರೀಮುರಳಿ, ಅಭಿಮಾನಿಗಳು ಸಿನಿಮಾಕ್ಕೆ ತೋರುತ್ತಿರುವ ಆದರಕ್ಕೆ ಸಂತಸ ವ್ಯಕ್ತಪಡಿಸಿದರು. ತಮ್ಮ ಕಾರಿನ ಮೇಲೆ ಹತ್ತಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಶ್ರೀಮುರಳಿ, ಸಿನಿಮಾವನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಜೊತೆಗೆ ಡ್ಯಾನ್ಸ್ ಸಹ ಮಾಡಿದರು. ಇದೇ ಸಮಯದಲ್ಲಿ ಅಭಿಮಾನಿಯೊಬ್ಬ ಅಪ್ಪು ಅವರ ಚಿತ್ರವನ್ನು ಶ್ರೀಮುರಳಿಗೆ ನೀಡಿದರು. ಅಪ್ಪು ಚಿತ್ರ ಹಿಡಿದುಕೊಂಡು ಶ್ರೀಮುರಳಿ ಡ್ಯಾನ್ಸ್ ಮಾಡಿದರು. ‘ಬಘೀರ’ ಸಿನಿಮಾವನ್ನು ಹೊಂಬಾಳೆ ನಿರ್ಮಾಣ ಮಾಡಿದೆ. ಡಾ ಸೂರಿ ನಿರ್ದೇಶನ ಮಾಡಿದ್ದಾರೆ. ಕತೆ ಪ್ರಶಾಂತ್ ನೀಲ್ ಅವರದ್ದು, ರುಕ್ಮಿಣಿ ವಸಂತ್ ನಾಯಕಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?