ಪುನೀತ್ ರಾಜ್​ಕುಮಾರ್ ಸಮಾಧಿಗೆ ನಮಿಸಿ ಪ್ರಚಾರ ಆರಂಭಿಸಿದ ‘ಗೌಳಿ’ ತಂಡ

ಪುನೀತ್​ ರಾಜ್​​ಕುಮಾರ್​ ಅವರ ಸಮಾಧಿಗೆ ಪೂಜೆ ಸಲ್ಲಿಸಿದ 'ಗೌಳಿ' ಚಿತ್ರತಂಡ, ಸಿನಿಮಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದೆ. ಈ ಚಿತ್ರಕ್ಕೆ ರಘು ಆಕ್ಷನ್​ ಕಟ್​ ಹೇಳಿದ್ದಾರೆ. ಈ ಸಿನಿಮಾ ಬಗ್ಗೆ ಶ್ರೀನಗರ ಕಿಟ್ಟಿ ಮಾತನಾಡಿದ್ದಾರೆ.

ಪುನೀತ್ ರಾಜ್​ಕುಮಾರ್ ಸಮಾಧಿಗೆ ನಮಿಸಿ ಪ್ರಚಾರ ಆರಂಭಿಸಿದ ‘ಗೌಳಿ’ ತಂಡ
|

Updated on: Feb 13, 2023 | 8:54 AM

ಶ್ರೀನಗರ ಕಿಟ್ಟಿ ಹಾಗೂ ಪಾವನಾ ಗೌಡ (Pavana Gowda) ನಟಿಸಿರುವ ‘ಗೌಳಿ’ ಚಿತ್ರ (Gouli Movie) ಫೆಬ್ರವರಿ 24ರಂದು ರಿಲೀಸ್​ ಆಗಲಿದೆ.  ಸಿನಿಮಾ ರಿಲೀಸ್​ ಡೇಟ್​ ಹತ್ತಿರವಾದ ಹಿನ್ನೆಲೆಯಲ್ಲಿ ಸಿನಿಮಾಗೆ ಪ್ರಮೋಷನ್ ಕಾರ್ಯ ಶುರುವಾಗಿದೆ. ಡಾ.ರಾಜ್​​ಕುಮಾರ್​ ಹಾಗೂ ಪುನೀತ್​ ರಾಜ್​​ಕುಮಾರ್​ ಅವರ ಸಮಾಧಿಗೆ ಪೂಜೆ ಸಲ್ಲಿಸಿದ ‘ಗೌಳಿ’ ಚಿತ್ರತಂಡ, ಸಿನಿಮಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದೆ. ಈ ಚಿತ್ರಕ್ಕೆ ರಘು ಆಕ್ಷನ್​ ಕಟ್​ ಹೇಳಿದ್ದಾರೆ. ಈ ಸಿನಿಮಾ ಬಗ್ಗೆ ಶ್ರೀನಗರ ಕಿಟ್ಟಿ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು