AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ. ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ ಬಿಎಸ್​ವೈ ಒಂದೇ ಖಾತೆ ಕೊಟ್ಟು ಮುಂದೆ […]

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 14, 2020 | 10:49 AM

Share

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ.

ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ ಬಿಎಸ್​ವೈ ಒಂದೇ ಖಾತೆ ಕೊಟ್ಟು ಮುಂದೆ ಒಳ್ಳೇದಾಗುತ್ತೆ ಅಂತಾರಾ? ಏನು ಚರ್ಚೆಗಳಾಗಬಹುದು ಎಂಬುವುದರ ಬಗ್ಗೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಉಂಟಾಗಿದೆ.

ಸುಧಾಕರ್ ಜೊತೆ ಸಂಧಾನ? ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದರೊಂದಿಗೆ ರಾಮುಲು-ಸುಧಾಕರ್​ ಮಧ್ಯೆ ಸಂಧಾನ ನಡೆಸುತ್ತಾರಾ ಸಿಎಂ ಯಡಿಯೂರಪ್ಪ ಎಂಬ ಉತೂಹಲವೂ ಮೂಡಿದೆ.

Published On - 10:21 am, Tue, 13 October 20

Follow Us
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ