AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ. ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ ಬಿಎಸ್​ವೈ ಒಂದೇ ಖಾತೆ ಕೊಟ್ಟು ಮುಂದೆ […]

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು
ಆಯೇಷಾ ಬಾನು
| Edited By: |

Updated on:Oct 14, 2020 | 10:49 AM

Share

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ.

ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ ಬಿಎಸ್​ವೈ ಒಂದೇ ಖಾತೆ ಕೊಟ್ಟು ಮುಂದೆ ಒಳ್ಳೇದಾಗುತ್ತೆ ಅಂತಾರಾ? ಏನು ಚರ್ಚೆಗಳಾಗಬಹುದು ಎಂಬುವುದರ ಬಗ್ಗೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಉಂಟಾಗಿದೆ.

ಸುಧಾಕರ್ ಜೊತೆ ಸಂಧಾನ? ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದರೊಂದಿಗೆ ರಾಮುಲು-ಸುಧಾಕರ್​ ಮಧ್ಯೆ ಸಂಧಾನ ನಡೆಸುತ್ತಾರಾ ಸಿಎಂ ಯಡಿಯೂರಪ್ಪ ಎಂಬ ಉತೂಹಲವೂ ಮೂಡಿದೆ.

Published On - 10:21 am, Tue, 13 October 20

Follow Us
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!