AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ. ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ ಬಿಎಸ್​ವೈ ಒಂದೇ ಖಾತೆ ಕೊಟ್ಟು ಮುಂದೆ […]

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು
ಆಯೇಷಾ ಬಾನು
| Edited By: |

Updated on:Oct 14, 2020 | 10:49 AM

Share

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ.

ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ ಬಿಎಸ್​ವೈ ಒಂದೇ ಖಾತೆ ಕೊಟ್ಟು ಮುಂದೆ ಒಳ್ಳೇದಾಗುತ್ತೆ ಅಂತಾರಾ? ಏನು ಚರ್ಚೆಗಳಾಗಬಹುದು ಎಂಬುವುದರ ಬಗ್ಗೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಉಂಟಾಗಿದೆ.

ಸುಧಾಕರ್ ಜೊತೆ ಸಂಧಾನ? ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದರೊಂದಿಗೆ ರಾಮುಲು-ಸುಧಾಕರ್​ ಮಧ್ಯೆ ಸಂಧಾನ ನಡೆಸುತ್ತಾರಾ ಸಿಎಂ ಯಡಿಯೂರಪ್ಪ ಎಂಬ ಉತೂಹಲವೂ ಮೂಡಿದೆ.

Published On - 10:21 am, Tue, 13 October 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ