AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ. ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ ಬಿಎಸ್​ವೈ ಒಂದೇ ಖಾತೆ ಕೊಟ್ಟು ಮುಂದೆ […]

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು
ಆಯೇಷಾ ಬಾನು
| Edited By: |

Updated on:Oct 14, 2020 | 10:49 AM

Share

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ.

ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ ಬಿಎಸ್​ವೈ ಒಂದೇ ಖಾತೆ ಕೊಟ್ಟು ಮುಂದೆ ಒಳ್ಳೇದಾಗುತ್ತೆ ಅಂತಾರಾ? ಏನು ಚರ್ಚೆಗಳಾಗಬಹುದು ಎಂಬುವುದರ ಬಗ್ಗೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಉಂಟಾಗಿದೆ.

ಸುಧಾಕರ್ ಜೊತೆ ಸಂಧಾನ? ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದರೊಂದಿಗೆ ರಾಮುಲು-ಸುಧಾಕರ್​ ಮಧ್ಯೆ ಸಂಧಾನ ನಡೆಸುತ್ತಾರಾ ಸಿಎಂ ಯಡಿಯೂರಪ್ಪ ಎಂಬ ಉತೂಹಲವೂ ಮೂಡಿದೆ.

Published On - 10:21 am, Tue, 13 October 20

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ