AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ. ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ ಬಿಎಸ್​ವೈ ಒಂದೇ ಖಾತೆ ಕೊಟ್ಟು ಮುಂದೆ […]

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 14, 2020 | 10:49 AM

Share

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ.

ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ ಬಿಎಸ್​ವೈ ಒಂದೇ ಖಾತೆ ಕೊಟ್ಟು ಮುಂದೆ ಒಳ್ಳೇದಾಗುತ್ತೆ ಅಂತಾರಾ? ಏನು ಚರ್ಚೆಗಳಾಗಬಹುದು ಎಂಬುವುದರ ಬಗ್ಗೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಉಂಟಾಗಿದೆ.

ಸುಧಾಕರ್ ಜೊತೆ ಸಂಧಾನ? ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದರೊಂದಿಗೆ ರಾಮುಲು-ಸುಧಾಕರ್​ ಮಧ್ಯೆ ಸಂಧಾನ ನಡೆಸುತ್ತಾರಾ ಸಿಎಂ ಯಡಿಯೂರಪ್ಪ ಎಂಬ ಉತೂಹಲವೂ ಮೂಡಿದೆ.

Published On - 10:21 am, Tue, 13 October 20

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!