Kabzaa Song: ‘ಕಬ್ಜ’ ಲಿರಿಕಲ್​ ಸಾಂಗ್​ ಬಿಡುಗಡೆಗೆ ರಾಜಮೌಳಿ ಅತಿಥಿ? ಹೈದರಾಬಾದ್​ನಲ್ಲಿ ಸದ್ದು ಮಾಡಲಿದೆ ಉಪ್ಪಿ ಚಿತ್ರ

R Chandru | Kabzaa Kannada Movie: ಫೆಬ್ರವರಿ 4ರಂದು ಹೈದರಾಬಾದ್​ನಲ್ಲಿ ‘ಕಬ್ಜ’ ಸಿನಿಮಾದ ಅದ್ದೂರಿ ಇವೆಂಟ್​ ನಡೆಯಲಿದೆ. ಅದಕ್ಕೆ ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಅತಿಥಿಗಳಾಗಿ ಆಗಮಿಸಲಿದ್ದಾರೆ.

Kabzaa Song: ‘ಕಬ್ಜ’ ಲಿರಿಕಲ್​ ಸಾಂಗ್​ ಬಿಡುಗಡೆಗೆ ರಾಜಮೌಳಿ ಅತಿಥಿ? ಹೈದರಾಬಾದ್​ನಲ್ಲಿ ಸದ್ದು ಮಾಡಲಿದೆ ಉಪ್ಪಿ ಚಿತ್ರ
|

Updated on: Feb 01, 2023 | 7:45 AM

ಆರ್​. ಚಂದ್ರು ನಿರ್ದೇಶನ ಮಾಡಿರುವ ‘ಕಬ್ಜ’ ಸಿನಿಮಾ (Kabzaa Movie) ಮಾರ್ಚ್​ 17ರಂದು ಬಿಡುಗಡೆ ಆಗಲಿದೆ. ಈಗ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಲು ಸಕಲ ತಯಾರಿ ನಡೆದಿದೆ. ಈ ಸಿನಿಮಾದ ಮೊದಲ ಲಿರಿಕಲ್​ ಸಾಂಗ್​ ಹೈದರಾಬಾದ್​ನಲ್ಲಿ ಬಿಡುಗಡೆ ಆಗಲಿದೆ. ‘ಕಬ್ಜ’ ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ದೇಶದ ಪ್ರಮುಖ ನಗರಗಳಲ್ಲಿ ಒಂದೊಂದು ಸಾಂಗ್​ ಬಿಡುಗಡೆ ಮಾಡಲು ಪ್ಲ್ಯಾನ್​ ಸಿದ್ಧವಾಗಿದೆ. ತೆಲುಗು ನೆಲದಲ್ಲಿ ಉಪೇಂದ್ರ (Upendra) ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಹೈದರಾಬಾದ್​ನಲ್ಲಿ ಫೆ.4ರಂದು ನಡೆಯಲಿರುವ ಲಿರಿಕಲ್​ ಸಾಂಗ್​ ಬಿಡುಗಡೆ ಕಾರ್ಯಕ್ರಮಕ್ಕೆ ಎಸ್​ಎಸ್​ ರಾಜಮೌಳಿ, ‘ಮೆಗಾಸ್ಟಾರ್​’ ಚಿರಂಜೀವಿ ಸೇರಿದಂತೆ ಅನೇಕ ಘಟಾನುಘಟಿಗಳು ಹಾಜರಿ ಹಾಕುವ ನಿರೀಕ್ಷೆ ಇದೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಆರ್​. ಚಂದ್ರು (R Chandru) ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​