ನಟ ವಿಜಯ್ ರ್ಯಾಲಿಯಲ್ಲಿ ಕಾಲ್ತುಳಿತ: ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ!
ಕರೂರಿನಲ್ಲಿ ತಮಿಳು ನಟ ಮತ್ತು ತಮಿಳಿಗ ವಿಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರ ರ್ಯಾಲಿಯಲ್ಲಿ ಶನಿವಾರ ಕಾಲ್ತುಳಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 39 ಕ್ಕೂ ಅಧಿಕ ಸಾವುನೋವುಗಳು ಸಂಭವಿಸಿದ್ದು, ಎಲ್ಲೆಡೆ ಸ್ಮಶಾನ ಮೌನ ಆವರಿಸಿದೆ. ಈ ನಡುವೆ ದುಂತದ ಸಾಕ್ಷಿಯೆಂಬಂತೆ ಘಟನೆ ನಡೆದ ಸ್ಥಳದಲ್ಲಿ ಲೆಕ್ಕವಿಲ್ಲದಷ್ಟು ಚಪ್ಪಲಿಗಳ ರಾಶಿ ಕಂಡುಬಂದಿದೆ. ಅದ ವೀಡಿಯೋ ಇಲ್ಲಿದೆ ನೋಡಿ.
ತಮಿಳುನಾಡು, ಸೆಪ್ಟೆಂಬರ್ 28:ಶನಿವಾರ ಕರೂರಿನಲ್ಲಿ ಕಾಲಿವುಡ್ ನಟ ದಳಪತಿ ವಿಜಯ್ ಚುನಾವಣಾ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ ಸುಮಾರು 39ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸಾಕಷ್ಟು ಜನರು ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುರಂತ ಸಂಭವಿಸಿದ ಸ್ಥಳದಲ್ಲಿ ರಾಶಿಗಟ್ಟಲೇ ಚಪ್ಪಲಿಗಳು ಕಂಡುಬಂದವು. ಈ ದೃಶ್ಯ ನೋಡುತ್ತಿದ್ದರೆ ಸಾವಿನ ಕಥೆ ಹೇಳುವಂತಿದೆ. ವಿಡಿಯೋ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Sep 28, 2025 10:59 AM
Latest Videos
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?

