10 ಹುದ್ದೆಗೆ ನೂರಾರು ಯುವಕರ ನೂಕುನುಗ್ಗಲು; ಇಂಟರ್​ವ್ಯೂ ವೇಳೆ ಕಾಲ್ತುಳಿತದ ವಿಡಿಯೋ ವೈರಲ್

ಗುಜರಾತಿನ ಭರೂಚ್‌ನಲ್ಲಿ ಕೇವಲ 10 ಖಾಲಿ ಹುದ್ದೆಗಳಿಗೆ ಕೆಮಿಕಲ್ ಸಂಸ್ಥೆ ಥರ್ಮಾಕ್ಸ್ ಕಂಪನಿ ಆಯೋಜಿಸಿದ್ದ ಉದ್ಯೋಗ ಸಂದರ್ಶನಕ್ಕೆ ನೂರಾರು ಯುವಕರು ಆಗಮಿಸಿದ್ದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

10 ಹುದ್ದೆಗೆ ನೂರಾರು ಯುವಕರ ನೂಕುನುಗ್ಗಲು; ಇಂಟರ್​ವ್ಯೂ ವೇಳೆ ಕಾಲ್ತುಳಿತದ ವಿಡಿಯೋ ವೈರಲ್
|

Updated on:Jul 11, 2024 | 10:00 PM

ಭರೂಚ್: ಗುಜರಾತ್​ನಲ್ಲಿ ಇಂಟರ್​ವ್ಯೂಗೆ ಬಂದಿದ್ದ ನಿರುದ್ಯೋಗಿಗಳ ತಳ್ಳಾಟದಿಂದ ನೂಕುನುಗ್ಗಲು ಉಂಟಾಗಿರುವ ಘಟನೆಯೊಂದು ನಡೆದಿದೆ. ಅಂತರ್ಜಾಲದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಹೆಚ್ಚಿನ ಸಂಖ್ಯೆಯ ಅರ್ಜಿದಾರರು ಹೋಟೆಲ್‌ಗೆ ಪ್ರವೇಶಿಸಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಅಲ್ಲಿ ವಾಕ್-ಇನ್ ಸಂದರ್ಶನಗಳನ್ನು ನಡೆಸಲಾಯಿತು. ಈ ವೇಳೆ ಕೆಲವು ಯುವಕರು ಸೈಡ್ ರೇಲಿಂಗ್ ಮೇಲೆ ನಿಂತ ಕಾರಣ ಅದು ಮುರಿದುಹೋಯಿತು.

ಥರ್ಮಾಕ್ಸ್ ಅವರು ಅಂಕಲೇಶ್ವರದ ಲಾರ್ಡ್ಸ್ ಪ್ಲಾಜಾ ಹೋಟೆಲ್‌ನಲ್ಲಿ ಶಿಫ್ಟ್-ಇನ್-ಚಾರ್ಜ್, ಪ್ಲಾಂಟ್ ಆಪರೇಟರ್, ಸೂಪರ್‌ವೈಸರ್, ಫಿಟ್ಟರ್-ಮೆಕ್ಯಾನಿಕಲ್ ಮತ್ತು ಎಕ್ಸಿಕ್ಯೂಟಿವ್ (ಇಟಿಪಿ) ಹುದ್ದೆಗಳಿಗೆ ಸಂದರ್ಶನಗಳನ್ನು ನಡೆಸುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ. ಈ ವಿಡಿಯೋ ನಿರುದ್ಯೋಗದ ಸಮಸ್ಯೆಯನ್ನು ಎತ್ತಿ ತೋರಿಸುವಂತಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 pm, Thu, 11 July 24

Follow us
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
‘ದ್ವಾಪರ..’ ಹಾಡನ್ನು ಬರೆಯೋಕೆ ನಾಗೇಂದ್ರ ಪ್ರಸಾದ್ ತೆಗೆದುಕೊಂಡ ಸಮಯ ಇಷ್ಟೇ.
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮಳೆಯಿಂದ ಅತಿವೃಷ್ಟಿ ಅನಾಹುತ ಕಡಿಮೆಯಾಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
ಮುಡಾ ಹಗರಣ ವಿರುದ್ಧ ಮೈತ್ರಿನಾಯಕರ ಪಾದಯಾತ್ರೆ, ಲೈವ್ ವೀಕ್ಷಿಸಿ
Vaastu Tips: ದಕ್ಷಿಣ ದಿಕ್ಕಿಗೆ ಬಾಗಿಲು ಇದ್ದರೆ ಏನೆಲ್ಲಾ ಪ್ರಯೋಜನ
Vaastu Tips: ದಕ್ಷಿಣ ದಿಕ್ಕಿಗೆ ಬಾಗಿಲು ಇದ್ದರೆ ಏನೆಲ್ಲಾ ಪ್ರಯೋಜನ
Nithya Bhavishya: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ
Nithya Bhavishya: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ
ತುಂಬಿ ನಿಂತ ಕೃಷ್ಣಾ ನದಿ; ಶ್ರೀಶೈಲಂ ಡ್ಯಾಂ ಸೊಬಗು ನೋಡಲು 2 ಕಣ್ಣು ಸಾಲದು!
ತುಂಬಿ ನಿಂತ ಕೃಷ್ಣಾ ನದಿ; ಶ್ರೀಶೈಲಂ ಡ್ಯಾಂ ಸೊಬಗು ನೋಡಲು 2 ಕಣ್ಣು ಸಾಲದು!
ಮದ್ಯದ ಅಮಲಿನಲ್ಲಿ ಬಸ್ ಚಾಲಕನಿಗೆ ಮನಬಂದಂತೆ ಥಳಿಸಿದ ಯುವಕರು; ವಿಡಿಯೋ ವೈರಲ್
ಮದ್ಯದ ಅಮಲಿನಲ್ಲಿ ಬಸ್ ಚಾಲಕನಿಗೆ ಮನಬಂದಂತೆ ಥಳಿಸಿದ ಯುವಕರು; ವಿಡಿಯೋ ವೈರಲ್