ಕಾಮಗಾರಿ ಹಿನ್ನೆಲೆಯಲ್ಲಿ ನಂದಿಹಿಲ್ಸ್ಗೆ ಹೋಗುವ ರಸ್ತೆಗಳು ಇಂದಿನಿಂದ ಒಂದು ತಿಂಗಳವರೆಗೆ ಬಂದ್
ಪ್ರೇಮಿಗಳು ಮತ್ತು ವಿಹಾರಪ್ರಿಯರು ಬಹಳ ನಿರಾಶರಾಗುವ ಅವಶ್ಯಕತೆ ಇಲ್ಲ. ಸಮಾಧಾನಕಾರ ಸಂಗತಿಯೇನೆಂದರೆ, ಜಿಲ್ಲಾಡಳಿತವು ವೀಕೆಂಡ್ನಲ್ಲಿ ಪ್ರವಾಸಿಗರು ನಂದಿಧಾಮಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಿದೆ. ಶುಕ್ರವಾರ ಸಾಯಂಕಾಲ 6.30 ರಿಂದ ಸೋಮವಾರ ಬೆಳಗ್ಗೆ 8 ಗಂಟೆಯವರೆಗೆ ನಂದಿಹಿಲ್ಸ್ ಗೆ ಹೋಗುವ ರಸ್ತೆಗಳು ಓಪನ್ನಾಗಿರುತ್ತವೆ. ಪ್ರವಾಸಿಗರು ದಿನ ಮತ್ತು ಸಮಯವನ್ನು ನೆನಪಿಟ್ಟುಕೊಂಡಿರಬೇಕು.
ಚಿಕ್ಕಬಳ್ಳಾಪುರ, 24 ಮಾರ್ಚ್ : ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಯಲ್ಲಿ ವಾಸವಾಗಿರುವ ಜನರ ಅದರಲ್ಲೂ ವಿಶೇಷವಾಗಿ ಪ್ರೇಮಿಗಳ ಅಚ್ಚುಮೆಚ್ಚಿನ ವಿಹಾರ ತಾಣವಾಗಿರುವ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಗಿರಿಧಾಮ, ಸರಳವಾಗಿ ಹೇಳುವುದಾದರೆ ನಂದಿ ಹಿಲ್ಸ್ ಒಂದು ತಿಂಗಳು ಅವಧಿಯವರೆಗೆ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಭಾಗದಲ್ಲಿ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಪ್ರವಾಸಿಗರು ಮತ್ತು ವಿಹಾರಿಗಳು 25ಏಪ್ರಿಲ್, 2025 ರವರೆಗೆ ಇಲ್ಲಿಗೆ ಬರುವುದನ್ನು ಪ್ರತಿಬಂಧಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವಯನಾಡು ರೀತಿ ನಂದಿ ಹಿಲ್ಸ್ ಕೂಡ ಕುಸಿಯುತ್ತಂತೆ; ಭೂ ವಿಜ್ಞಾನಿಗಳಿಂದ ಹೊರ ಬಿತ್ತು ಆತಂಕಕಾರಿ ವಿಷಯ
Latest Videos

ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ

‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?

VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
