ನಾಡಿನ ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪರನ್ನು ಭೇಟಿಯಾಗಿ ಗೌರವ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಕಳೆದ ವಾರ ಹೆಚ್ ಡಿ ದೇವೇಗೌಡ, ಎಸ್ ಎಂ ಕೃಷ್ಣ, ಬಸವರಾಜ ಬೊಮ್ಮಾಯಿ ಮೊದಲಾದವರನ್ನು ಭೇಟಿಯಾಗಿದ್ದ ವಿಜಯೇಂದ್ರ ಇಂದು ನಾಡಿನ ಖ್ಯಾತ, ಪದ್ಮಭೂಷಣ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ 92-ವರ್ಷ ವಯಸ್ಸಿನ ಸಾಹಿತಿ ಎಸ್ ಎಲ್ ಬೈರಪ್ಪ (SL Bhyrappa) ಅವರನ್ನು ಭೇಟಿಯಾಗಿ ಗೌರವ ಸಲ್ಲಿಸಿದ ಬಳಿಕ ಅವರ ಪಕ್ಕ ಕೂತು ಯೋಗಕ್ಷೇಮ ವಿಚಾರಿಸಿದರು.

ನಾಡಿನ ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪರನ್ನು ಭೇಟಿಯಾಗಿ ಗೌರವ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
|

Updated on:Nov 20, 2023 | 12:59 PM

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹಿರಿಯ ನಾಯಕರನ್ನು, ಗಣ್ಯರನ್ನು ಭೇಟಿಯಾಗಿ ಅವರಿಂದ ಆಶೀರ್ವಾದ ಪಡೆಯುವ ಕೆಲಸ ಮುಂದುವರಿಸಿದ್ದಾರೆ. ಕಳೆದ ವಾರ ಹೆಚ್ ಡಿ ದೇವೇಗೌಡ, ಎಸ್ ಎಂ ಕೃಷ್ಣ (SM Krishna), ಬಸವರಾಜ ಬೊಮ್ಮಾಯಿ ಮೊದಲಾದವರನ್ನು ಭೇಟಿಯಾಗಿದ್ದ ವಿಜಯೇಂದ್ರ ಇಂದು ನಾಡಿನ ಖ್ಯಾತ, ಪದ್ಮಭೂಷಣ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ 92-ವರ್ಷ ವಯಸ್ಸಿನ ಸಾಹಿತಿ ಎಸ್ ಎಲ್ ಬೈರಪ್ಪ (SL Bhyrappa) ಅವರನ್ನು ಭೇಟಿಯಾಗಿ ಗೌರವ ಸಲ್ಲಿಸಿದ ಬಳಿಕ ಅವರ ಪಕ್ಕ ಕೂತು ಯೋಗಕ್ಷೇಮ ವಿಚಾರಿಸಿದರು. ಪಂಪ ಮತ್ತು ನಾಡೋಜ ಪ್ರಶಸ್ತಿಗಳಿಗೂ ಪಾತ್ರರಾಗಿರುವ ಭೈರಪ್ಪರ ಎಡಪಕ್ಕದಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಪ್ರಾಯಶಃ ವಿಜಯೇಂದ್ರ ಹಾಗೂ ಸಾಹಿತಿ ಇಬ್ಬರಿಗೂ ಪರಿಚಿತರು ಅನಿಸುತ್ತೆ. ಇಂದು ಬೆಳಗ್ಗೆಯೇ ಅಧ್ಯಕ್ಷರು ತಮ್ಮನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿ, ತಾವು ಊರಲ್ಲಿರುವ ಬಗ್ಗೆ ವಿಚಾರಿಸಿ ಎಂದಿದ್ದರು, ತಾವು ಲಭ್ಯರಿರೋದು ಖಚಿತವಾದ ಬಳಿಕ ಭೇಟಿಯಾಲು ಬಂದಿದ್ದಾರೆ ಅಂತ ಹೇಳಿದಾಗ ಭೈರಪ್ಪ ಬಹಳ ಸಂತೋಷ ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Mon, 20 November 23

Follow us
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ