ಬೆಳಗಾವಿ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಪರಿವರ್ತನೆಯಾಗಲಿದೆ: ನಳಿನ್ ಕುಮಾರ್ ಕಟೀಲ್, ಸಂಸದ

ಹಸ್ತದೊಳಗೆ ಹಸ್ತ ಆಪರೇಶನ್ ನಡೆದಿದೆ ಎಂದು ಹೇಳಿದರು. ಸುಮಾರು 30-40 ಕಾಂಗ್ರೆಸ್ ಶಾಸಕರು ಪಕ್ಷ ಬಿಟ್ಟು ಹೊರಬರಲಿದ್ದಾರೆ, ಅದು ಅವರಿಗೆ ಗೊತ್ತಿರುವುದರಿಂದ ಬಿಜೆಪಿ ಶಾಸಕರು ಮತ್ತು ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಅಂತ ಬಟ್ಟೆ ಹಾವು ಬಿಡುತ್ತಾರೆ, ಬೆಳಗಾವಿ ಆಧಿವೇಶನದ ನಂತರ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಪರಿವರ್ತನೆಯಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಬೆಳಗಾವಿ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಪರಿವರ್ತನೆಯಾಗಲಿದೆ: ನಳಿನ್ ಕುಮಾರ್ ಕಟೀಲ್, ಸಂಸದ
|

Updated on: Nov 21, 2023 | 7:42 PM

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷನ ಜವಾಬ್ದಾರಿಯನ್ನು ಬಿವೈ ವಿಜಯೇಂದ್ರ ಅವರಿಗೆ ವಹಿಸಿಕೊಟ್ಟ ಬಳಿಕ ಕೊಂಚ ನಿರಾಳರಾದಂತೆ ಕಾಣುವ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ವಿಜಯೇಂದ್ರ ರಾಜ್ಯಾಧ್ಯಕ್ಷನ ಮಾಡಿರುವ ಕಾರಣ ಕೆಲ ಹಿರಿಯ ನಾಯಕರು ಪಕ್ಷ ತೊರೆಯಲಿರುವ ಬಗ್ಗೆ ಹರಡಿರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನಾಯಕರು ಸುಖಾಸುಮ್ಮನೆ ವದಂತಿ ಹರಡುತ್ತಿದ್ದಾರೆ. ಅಸಲಿಗೆ ಅವರ ಪಕ್ಷವೇ ಸಿದ್ದರಾಮಯ್ಯ (Siddaramaiah) ಬಣ, ಶಿವಕುಮಾರ್ (Shivakumar) ಬಣ, ಸತೀಶ್ ಬಣ ಅಂತ ಒಡೆದ ಮನೆಯಾಗಿದೆ. ಮತ್ತೊಂದೆಡೆ ಪ್ರಿಯಾಂಕ್ ಖರ್ಗೆ ನಾನು ಸಿಎಂ ಆಗ್ತೀನಿ ಅಂತಿದ್ದಾರೆ. ಹಸ್ತದೊಳಗೆ ಹಸ್ತ ಆಪರೇಶನ್ ನಡೆದಿದೆ ಎಂದು ಹೇಳಿದರು. ಸುಮಾರು 30-40 ಕಾಂಗ್ರೆಸ್ ಶಾಸಕರು ಪಕ್ಷ ಬಿಟ್ಟು ಹೊರಬರಲಿದ್ದಾರೆ, ಅದು ಅವರಿಗೆ ಗೊತ್ತಿರುವುದರಿಂದ ಬಿಜೆಪಿ ಶಾಸಕರು ಮತ್ತು ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಅಂತ ಬಟ್ಟೆ ಹಾವು ಬಿಡುತ್ತಾರೆ, ಬೆಳಗಾವಿ ಆಧಿವೇಶನದ ನಂತರ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಪರಿವರ್ತನೆಯಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ
Bomb Threats to Schools; ಪೋಷಕರ ಮನಸ್ಥಿತಿ ಅರ್ಥಮಾಡಿಕೊಳ್ಳಬೇಕು: ಅಶೋಕ
Bomb Threats to Schools; ಪೋಷಕರ ಮನಸ್ಥಿತಿ ಅರ್ಥಮಾಡಿಕೊಳ್ಳಬೇಕು: ಅಶೋಕ
ಬಾಂಬ್​ ಬೆದರಿಕೆ; ಮೇಲ್ ಕಳಿಸಿದವರನ್ನು ಬೇಗ ಬಂಧಿಸುವಂತೆ ಸೂಚಿಸಲಾಗಿದೆ:ಸಿಎಂ
ಬಾಂಬ್​ ಬೆದರಿಕೆ; ಮೇಲ್ ಕಳಿಸಿದವರನ್ನು ಬೇಗ ಬಂಧಿಸುವಂತೆ ಸೂಚಿಸಲಾಗಿದೆ:ಸಿಎಂ
ಬಾಂಬ್ ಬೆದರಿಕೆ ಮೇಲ್; ಬೆಂಗಳೂರಿನ ಶಾಲೆಗಳ ಅವರಣದಲ್ಲಿ ಅತಂಕಭರಿತ ಪೋಷಕರು
ಬಾಂಬ್ ಬೆದರಿಕೆ ಮೇಲ್; ಬೆಂಗಳೂರಿನ ಶಾಲೆಗಳ ಅವರಣದಲ್ಲಿ ಅತಂಕಭರಿತ ಪೋಷಕರು