ಕೇರಳದಲ್ಲಿ ಆನೆ ತುಳಿತಕ್ಕೆ ಬಲಿಯಾದವನಿಗೆ ರೂ. 15 ಲಕ್ಷ, ಬರದಿಂದ ತತ್ತರಿಸಿರುವ ರಾಜ್ಯದ ರೈತನಿಗೆ ರೂ. 2,000! ಹೆಚ್ ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ಯಾರಾದರೂ ವನ್ಯಜೀವಿಗಳ ದಾಳಿಗೆ ಬಲಿಯಾದರೆ ರಾಜ್ಯ ಸರ್ಕಾರ 25,000, 50,000, ಗರಿಷ್ಠ ರೂ. 5 ಲಕ್ಷದವರೆಗೆ ಪರಿಹಾರ ನೀಡುತ್ತದೆ. ಮಾನವೀಯತೆಯ ಹೆಸರಲ್ಲಿ ಮತ್ತು 5 ಗ್ಯಾರಂಟಿಗಳ ನೆಪದಲ್ಲಿ ಸಿದ್ದರಾಮಯ್ಯ ಸರ್ಕಾರ ದುಂದುವೆಚ್ಚ ಮಾಡುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಕೇರಳದಲ್ಲಿ ಆನೆ ತುಳಿತಕ್ಕೆ ಬಲಿಯಾದವನಿಗೆ ರೂ. 15 ಲಕ್ಷ, ಬರದಿಂದ ತತ್ತರಿಸಿರುವ ರಾಜ್ಯದ ರೈತನಿಗೆ ರೂ. 2,000! ಹೆಚ್ ಡಿ ಕುಮಾರಸ್ವಾಮಿ
|

Updated on: Feb 21, 2024 | 10:44 AM

ಬೆಂಗಳೂರು: ಕೇರಳದಲ್ಲಿ ಆನೆ ತುಳಿತಕ್ಕೊಳಗಾಗಿ ಮೃತಪಟ್ಟ ವ್ಯಕ್ತಿಯೊಬ್ಬನ ಕುಟುಂಬಕ್ಕೆ ಕರ್ನಾಟಕ ಸರ್ಕಾರ (Government of Karnataka) 15 ಲಕ್ಷ ರೂ. ಪರಿಹಾರ ಕೊಟ್ಟಿರುವುದನ್ನು ಜೆಡಿಎಸ್ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಬಲವಾಗಿ ಖಂಡಿಸಿದರು. ನಗರದ ತಮ್ಮ ಕಚೇರಿಯಲ್ಲಿ ಇಂದು ಟಿವಿ9 ಕನ್ನಡವಾಹಿನಿ ವರದಿಗಾರನೊಂದಿಗೆ ಮಾತಾಡಿದ ಕುಮಾರಸ್ವಾಮಿ, ನಮ್ನ ತೆರಿಗೆ ನಮ್ಮ ಹಕ್ಕು (MY Tax My Right) ಹೇಳುತ್ತಾ ದೆಹಲಿಗೆ ಹೋಗಿ ನಾಟಕ ಮಾಡುವ ರಾಜ್ಯ ಸರ್ಕಾರ ಕನ್ನಡಿಗರ ತೆರಿಗೆ ಹಣವನ್ನು ಸ್ವೇಚ್ಛೆಯಾಗಿ ಖರ್ಚು ಮಾಡುತ್ತಿದೆ, ದೆಹಲಿಯಲ್ಲಿರುವ ತಮ್ಮ ನಾಯಕರ ಅಣತಿಯಂತೆ ಮತ್ತು ಮುಂಬರುವ ಲೋಕ ಸಭಾ ಚುನಾವನಣೆಯಲ್ಲಿ ವೋಟು ಗಿಟ್ಟಿಸಲು ಹಣ ಖರ್ಚು ಮಾಡುತ್ತಿರುವುದು ಖಂಡನೀಯ ಎಂದು ಹೇಳಿದರು. ಬರದಿಂದ ತತ್ತರಿಸಿರುವ ರಾಜ್ಯದ ರೈತನಿಗೆ ಸರ್ಕಾರ ಕೇವಲ ರೂ. 2,000 ಅದರಲ್ಲೂ ಶೇಕಡ 75 ಕೇಂದ್ರದ ಹಣ-ನೀಡುತ್ತದೆ, ಮತ್ತು ರಾಜ್ಯದಲ್ಲಿ ಯಾರಾದರೂ ವನ್ಯಜೀವಿಗಳ ದಾಳಿಗೆ ಬಲಿಯಾದರೆ, 25,000, 50,000, ಗರಿಷ್ಠ ರೂ. 5 ಲಕ್ಷದವರೆಗೆ ಪರಿಹಾರ ನೀಡುತ್ತದೆ. ಮಾನವೀಯತೆಯ ಹೆಸರಲ್ಲಿ ಮತ್ತು 5 ಗ್ಯಾರಂಟಿಗಳ ನೆಪದಲ್ಲಿ ಸಿದ್ದರಾಮಯ್ಯ ಸರ್ಕಾರ ದುಂದುವೆಚ್ಚ ಮಾಡುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ