ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಎಂದು ವಿಜಯೇಂದ್ರ ಹೇಳಿದ ಮಾತಿನ ಅರ್ಥವೇನು?

ಬಿಜೆಪಿ ರಾಜ್ಯ ಘಟಕದಲ್ಲಿ ಸದಾ ಹೆಡೆಯೆತ್ತುತ್ತಿರುವ ಅಸಮಾಧಾನಗಳ ಬಗ್ಗೆ ಮಾತಾಡಿದ ವಿಜಯೇಂದ್ರ, ಪಕ್ಷದ ಹಿರಿಯ ನಾಯಕರೊಂದಿಗೆ ಹೊಂದಾಣಿಕೆಯ ಸಮಸ್ಯೆ ಇದೆ, ಅವರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪಕ್ಷದ ವರಿಷ್ಠರಿಂದ ಸಮಯ ಕೇಳಿರುವುದಾಗಿ ಹೇಳಿದರು.

ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಎಂದು ವಿಜಯೇಂದ್ರ ಹೇಳಿದ ಮಾತಿನ ಅರ್ಥವೇನು?
|

Updated on: Oct 10, 2024 | 2:09 PM

ಬೆಳಗಾವಿ: ಮುಂಬರುವ ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯ ಕ್ಷಿಪ್ರ ಬೆಳವಣಿಗೆಗಳಿಗೆ ಸಾಕ್ಷಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿರುವ ಹುಕ್ಕೇರಿ ಹಿರೇಮಠಕ್ಕೆ ಭೇಟಿ ನೀಡಿ ಮಠದಲ್ಲಿ ಆಯೋಜಿಸಿದ ಚಂಡಿಕಾ ಹೋಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ತ್ಯಜಿಸಲಿದ್ದಾರೆಂದು ಹೇಳಲಿಲ್ಲವಾದರೂ ಅವರ ಮಾತಿನ ಇಂಗಿತ ಅದೇ ಆಗಿತ್ತು ಅನ್ನೋದು ಸುಳ್ಳಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದೇಶವು ‘ಜಗತ್ ಒಂದೇ ಭಾರತ್’ ಧ್ಯೇಯದೊಂದಿಗೆ ಸಾಗುತ್ತಿದೆ, ಎಲ್ಲರೂ ಬಿಜೆಪಿ ಸದಸ್ಯರಾಗಿ ಎಂದ ಬಿವೈ ವಿಜಯೇಂದ್ರ

Follow us
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್