AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ದರ ಇಳಿಕೆ ಆದೇಶಕ್ಕೆ ತಡೆ, ಸುಪ್ರೀಂಗೆ ಹೋಗುತ್ತೇವೆಂದ ಸಾರಾ ಗೋವಿಂದು

Movie Ticket price: ಮಲ್ಟಿಪ್ಲೆಕ್ಸ್​​ಗಳಲ್ಲಿ ಟಿಕೆಟ್ ದರ ಇಳಿಕೆ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಹೊಂಬಾಳೆ ಫಿಲಮ್ಸ್ ಸೇರಿದಂತೆ ಇನ್ನೂ ಕೆಲ ನಿರ್ಮಾಣ ಸಂಸ್ಥೆಗಳು, ಮಲ್ಟಿಪ್ಲೆಕ್ಸ್​ ಒಕ್ಕೂಟ ಹೈಕೋರ್ಟ್​​ ಮೆಟ್ಟಿಲೇರಿ ಸರ್ಕಾರ ಆದೇಶಕ್ಕೆ ಮಧ್ಯಂತರ ತಡೆ ತರುವಲ್ಲಿ ಯಶಸ್ವಿಯಾಗಿದೆ. ಏಕರೂಪ ಟಿಕೆಟ್​ ದರಕ್ಕಾಗಿ ಮನವಿ ಮಾಡಿದ್ದ ಸಾರಾ ಗೋವಿಂದು, ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಹೈಕೋರ್ಟ್​​ನ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಸಾರಾ ಗೋವಿಂದು ಹೇಳಿರುವುದೇನು?

ಮಂಜುನಾಥ ಸಿ.
|

Updated on:Sep 23, 2025 | 3:48 PM

Share

ಮಲ್ಟಿಪ್ಲೆಕ್ಸ್​​ಗಳಲ್ಲಿ ಟಿಕೆಟ್ ದರ ಇಳಿಕೆ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಹೊಂಬಾಳೆ ಫಿಲಮ್ಸ್ (Hombale Films) ಸೇರಿದಂತೆ ಇನ್ನೂ ಕೆಲ ನಿರ್ಮಾಣ ಸಂಸ್ಥೆಗಳು, ಮಲ್ಟಿಪ್ಲೆಕ್ಸ್​ ಒಕ್ಕೂಟ ಹೈಕೋರ್ಟ್​​ ಮೆಟ್ಟಿಲೇರಿ ಸರ್ಕಾರ ಆದೇಶಕ್ಕೆ ಮಧ್ಯಂತರ ತಡೆ ತರುವಲ್ಲಿ ಯಶಸ್ವಿಯಾಗಿದೆ. ಏಕರೂಪ ಟಿಕೆಟ್​ ದರಕ್ಕಾಗಿ ಮನವಿ ಮಾಡಿದ್ದ ಸಾರಾ ಗೋವಿಂದು, ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಹೈಕೋರ್ಟ್​​ನ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಸಾರಾ ಗೋವಿಂದು ಹೇಳಿರುವುದೇನು? ಇಲ್ಲಿದೆ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Tue, 23 September 25

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು