AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ದರ ಇಳಿಕೆ ಆದೇಶಕ್ಕೆ ತಡೆ, ಸುಪ್ರೀಂಗೆ ಹೋಗುತ್ತೇವೆಂದ ಸಾರಾ ಗೋವಿಂದು

Movie Ticket price: ಮಲ್ಟಿಪ್ಲೆಕ್ಸ್​​ಗಳಲ್ಲಿ ಟಿಕೆಟ್ ದರ ಇಳಿಕೆ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಹೊಂಬಾಳೆ ಫಿಲಮ್ಸ್ ಸೇರಿದಂತೆ ಇನ್ನೂ ಕೆಲ ನಿರ್ಮಾಣ ಸಂಸ್ಥೆಗಳು, ಮಲ್ಟಿಪ್ಲೆಕ್ಸ್​ ಒಕ್ಕೂಟ ಹೈಕೋರ್ಟ್​​ ಮೆಟ್ಟಿಲೇರಿ ಸರ್ಕಾರ ಆದೇಶಕ್ಕೆ ಮಧ್ಯಂತರ ತಡೆ ತರುವಲ್ಲಿ ಯಶಸ್ವಿಯಾಗಿದೆ. ಏಕರೂಪ ಟಿಕೆಟ್​ ದರಕ್ಕಾಗಿ ಮನವಿ ಮಾಡಿದ್ದ ಸಾರಾ ಗೋವಿಂದು, ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಹೈಕೋರ್ಟ್​​ನ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಸಾರಾ ಗೋವಿಂದು ಹೇಳಿರುವುದೇನು?

ಮಂಜುನಾಥ ಸಿ.
|

Updated on:Sep 23, 2025 | 3:48 PM

Share

ಮಲ್ಟಿಪ್ಲೆಕ್ಸ್​​ಗಳಲ್ಲಿ ಟಿಕೆಟ್ ದರ ಇಳಿಕೆ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಹೊಂಬಾಳೆ ಫಿಲಮ್ಸ್ (Hombale Films) ಸೇರಿದಂತೆ ಇನ್ನೂ ಕೆಲ ನಿರ್ಮಾಣ ಸಂಸ್ಥೆಗಳು, ಮಲ್ಟಿಪ್ಲೆಕ್ಸ್​ ಒಕ್ಕೂಟ ಹೈಕೋರ್ಟ್​​ ಮೆಟ್ಟಿಲೇರಿ ಸರ್ಕಾರ ಆದೇಶಕ್ಕೆ ಮಧ್ಯಂತರ ತಡೆ ತರುವಲ್ಲಿ ಯಶಸ್ವಿಯಾಗಿದೆ. ಏಕರೂಪ ಟಿಕೆಟ್​ ದರಕ್ಕಾಗಿ ಮನವಿ ಮಾಡಿದ್ದ ಸಾರಾ ಗೋವಿಂದು, ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಹೈಕೋರ್ಟ್​​ನ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಸಾರಾ ಗೋವಿಂದು ಹೇಳಿರುವುದೇನು? ಇಲ್ಲಿದೆ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Tue, 23 September 25

Follow Us
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ